Kantara 'ಮುಂದೆ ಈ ಥರ ಸಿನಿಮಾ ಮಾಡ್ತೀನೋ ಇಲ್ವೋ ಗೊತ್ತಿಲ್ಲ': ರಿಷಬ್ ಶೆಟ್ಟಿ

Kantara 'ಮುಂದೆ ಈ ಥರ ಸಿನಿಮಾ ಮಾಡ್ತೀನೋ ಇಲ್ವೋ ಗೊತ್ತಿಲ್ಲ': ರಿಷಬ್ ಶೆಟ್ಟಿ

Published : Oct 07, 2022, 04:00 PM IST

'ದೈವದ ಸಿನಿಮಾ ಮಾಡಬೇಕು ಎಂದುಕೊಂಡಾಗ ಮೊದಲು ನಾನು ದೈವನರ್ತಕರಲ್ಲಿ ಕೇಳಿದೆ. ಅವರು ನೀನು ಧರ್ಮಸ್ಥಳ ಸನ್ನಿಧಾನಕ್ಕೆ ಹೋಗು ಎಂದರು. ಅಲ್ಲಿ ಹೋಗಿ ಆಶೀರ್ವಾದ ಪಡೆದೆ. ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿ ದೈವದ ಮುಂದೆ ಅನುಗ್ರಹ ಬೇಕು ಕೇಳಿಕೊಂಡೆ. ದೈವಿಕ ಗಳಿಗೆಯಲ್ಲಿ ಪಂಜುರ್ಲಿ ದೈವ ತನ್ನ ಮುಖದ ಬಣ್ಣವನ್ನು ನನ್ನ ಮುಖಕ್ಕೆ ಹಚ್ಚಿತ್ತು. ಅದೊಂದು ಅವಿಸ್ಮರಣೀಯವಾದ, ಮಾತಲ್ಲಿ ಹೇಳಲಾಗದ ಅಮೂಲ್ಯ ಕ್ಷಣ' ಎಂದು ಕಾಂತಾರ ಸಿನಿಮಾ ಬಗ್ಗೆ ಮಂಗಳೂರಿನ ಜನರ ಜೊತೆ ರಿಷಬ್ ಮಾತನಾಡಿದ್ದಾರೆ.
 

'ದೈವದ ಸಿನಿಮಾ ಮಾಡಬೇಕು ಎಂದುಕೊಂಡಾಗ ಮೊದಲು ನಾನು ದೈವನರ್ತಕರಲ್ಲಿ ಕೇಳಿದೆ. ಅವರು ನೀನು ಧರ್ಮಸ್ಥಳ ಸನ್ನಿಧಾನಕ್ಕೆ ಹೋಗು ಎಂದರು. ಅಲ್ಲಿ ಹೋಗಿ ಆಶೀರ್ವಾದ ಪಡೆದೆ. ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿ ದೈವದ ಮುಂದೆ ಅನುಗ್ರಹ ಬೇಕು ಕೇಳಿಕೊಂಡೆ. ದೈವಿಕ ಗಳಿಗೆಯಲ್ಲಿ ಪಂಜುರ್ಲಿ ದೈವ ತನ್ನ ಮುಖದ ಬಣ್ಣವನ್ನು ನನ್ನ ಮುಖಕ್ಕೆ ಹಚ್ಚಿತ್ತು. ಅದೊಂದು ಅವಿಸ್ಮರಣೀಯವಾದ, ಮಾತಲ್ಲಿ ಹೇಳಲಾಗದ ಅಮೂಲ್ಯ ಕ್ಷಣ' ಎಂದು ಕಾಂತಾರ ಸಿನಿಮಾ ಬಗ್ಗೆ ಮಂಗಳೂರಿನ ಜನರ ಜೊತೆ ರಿಷಬ್ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more