Kantara 'ಮುಂದೆ ಈ ಥರ ಸಿನಿಮಾ ಮಾಡ್ತೀನೋ ಇಲ್ವೋ ಗೊತ್ತಿಲ್ಲ': ರಿಷಬ್ ಶೆಟ್ಟಿ

Kantara 'ಮುಂದೆ ಈ ಥರ ಸಿನಿಮಾ ಮಾಡ್ತೀನೋ ಇಲ್ವೋ ಗೊತ್ತಿಲ್ಲ': ರಿಷಬ್ ಶೆಟ್ಟಿ

Published : Oct 07, 2022, 04:00 PM IST

'ದೈವದ ಸಿನಿಮಾ ಮಾಡಬೇಕು ಎಂದುಕೊಂಡಾಗ ಮೊದಲು ನಾನು ದೈವನರ್ತಕರಲ್ಲಿ ಕೇಳಿದೆ. ಅವರು ನೀನು ಧರ್ಮಸ್ಥಳ ಸನ್ನಿಧಾನಕ್ಕೆ ಹೋಗು ಎಂದರು. ಅಲ್ಲಿ ಹೋಗಿ ಆಶೀರ್ವಾದ ಪಡೆದೆ. ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿ ದೈವದ ಮುಂದೆ ಅನುಗ್ರಹ ಬೇಕು ಕೇಳಿಕೊಂಡೆ. ದೈವಿಕ ಗಳಿಗೆಯಲ್ಲಿ ಪಂಜುರ್ಲಿ ದೈವ ತನ್ನ ಮುಖದ ಬಣ್ಣವನ್ನು ನನ್ನ ಮುಖಕ್ಕೆ ಹಚ್ಚಿತ್ತು. ಅದೊಂದು ಅವಿಸ್ಮರಣೀಯವಾದ, ಮಾತಲ್ಲಿ ಹೇಳಲಾಗದ ಅಮೂಲ್ಯ ಕ್ಷಣ' ಎಂದು ಕಾಂತಾರ ಸಿನಿಮಾ ಬಗ್ಗೆ ಮಂಗಳೂರಿನ ಜನರ ಜೊತೆ ರಿಷಬ್ ಮಾತನಾಡಿದ್ದಾರೆ.
 

'ದೈವದ ಸಿನಿಮಾ ಮಾಡಬೇಕು ಎಂದುಕೊಂಡಾಗ ಮೊದಲು ನಾನು ದೈವನರ್ತಕರಲ್ಲಿ ಕೇಳಿದೆ. ಅವರು ನೀನು ಧರ್ಮಸ್ಥಳ ಸನ್ನಿಧಾನಕ್ಕೆ ಹೋಗು ಎಂದರು. ಅಲ್ಲಿ ಹೋಗಿ ಆಶೀರ್ವಾದ ಪಡೆದೆ. ಪಂಜುರ್ಲಿ ಕೋಲದಲ್ಲಿ ಭಾಗಿಯಾಗಿ ದೈವದ ಮುಂದೆ ಅನುಗ್ರಹ ಬೇಕು ಕೇಳಿಕೊಂಡೆ. ದೈವಿಕ ಗಳಿಗೆಯಲ್ಲಿ ಪಂಜುರ್ಲಿ ದೈವ ತನ್ನ ಮುಖದ ಬಣ್ಣವನ್ನು ನನ್ನ ಮುಖಕ್ಕೆ ಹಚ್ಚಿತ್ತು. ಅದೊಂದು ಅವಿಸ್ಮರಣೀಯವಾದ, ಮಾತಲ್ಲಿ ಹೇಳಲಾಗದ ಅಮೂಲ್ಯ ಕ್ಷಣ' ಎಂದು ಕಾಂತಾರ ಸಿನಿಮಾ ಬಗ್ಗೆ ಮಂಗಳೂರಿನ ಜನರ ಜೊತೆ ರಿಷಬ್ ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!
Read more