ವೆಂಕಟ್, ಸುಧಾರಾಣಿ, ಶ್ರುತಿಗೆ ವಿಜಯಲಕ್ಷ್ಮೀ ಧನ್ಯವಾದ..  ಮತ್ತೆ ಸಿನಿಮಾ ಮಾಡ್ತೆನೆ!

ವೆಂಕಟ್, ಸುಧಾರಾಣಿ, ಶ್ರುತಿಗೆ ವಿಜಯಲಕ್ಷ್ಮೀ ಧನ್ಯವಾದ.. ಮತ್ತೆ ಸಿನಿಮಾ ಮಾಡ್ತೆನೆ!

Published : Oct 01, 2021, 07:02 PM ISTUpdated : Oct 01, 2021, 07:40 PM IST

* ಕಷ್ಟದಲ್ಲಿರೋ ವಿಜಯಲಕ್ಷ್ಮಿಗೆ ಸ್ಪಂದಿಸಿದ ಕರುನಾಡು
* ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಜೊತೆ ನಟಿ ಸುದ್ದಿಗೋಷ್ಠಿ. 
* ಆರ್ಥಿಕ ಸಹಾಯ ಮಾಡಿದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ ವಿಜಯಲಕ್ಷ್ಮಿ.
* ವಾಣಿಜ್ಯ ಮಂಡಳಿಗೆ ಬೈದ ಜಗದೀಶ್ ಪರ ಕ್ಷಮೆಯಾಚಿಸಿದ ನಾಗಮಂಗಲ ನಟಿ

ಬೆಂಗಳೂರು(ಅ. 01)  ಕಷ್ಟದಲ್ಲಿರೋ ನಟಿ ವಿಜಯಲಕ್ಷ್ಮಿಗೆ(Vijayalakshmi)  ಕರುನಾಡು ಸ್ಪಂದಿಸಿದ್ದು ನಟಿ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.  ಕರ್ನಾಟಕ ಚಲನಚಿತ್ರ ವಾಣಿಜ್ಯ (Sandalwood) ಮಂಡಳಿ ಕಾರ್ಯದರ್ಶಿ ಜೊತೆ ನಟಿ ಸುದ್ದಿಗೋಷ್ಠಿ ನಡೆಸಿದ್ದು ಧನ್ಯವಾದ ಸಲ್ಲಿಸಿದ್ದಾರೆ.

ನಟಿಯ ಕಷ್ಟಕ್ಕೆ ಸ್ಪಂದಿಸಿದ ಕನ್ನಡಿಗರು

ಆರ್ಥಿಕ ಸಹಾಯ ಮಾಡಿದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ವಾಣಿಜ್ಯ ಮಂಡಳಿಗೆ ಬೈದ ಜಗದೀಶ್ ಪರ ಕ್ಷಮೆಯಾಚಿಸಿದ್ದಾರೆ. ತಾಯಿಯನ್ನು ಕಳೆದುಕೊಂಡ ಸಂಕಟದಲ್ಲಿ ಸಹಾಯ ಬೇಡಿಕೆ ಇಟ್ಟಿದ್ದರು. ಅಭಿಮಾನಿಗಳಿಂದ ಹರಿದು ಬಂದ ನೆರವನ್ನು ನಟಿಗೆ ಹಸ್ತಾಂತರ ಮಾಡಲಾಗಿದೆ. ಅಕ್ಕನಿಗೆ ವ್ಯವಸ್ಥೆ ಮಾಡಿ, ಚಿತ್ರದಲ್ಲಿ ನಟಿಸುವುದಾಗಿ ಹೇಳಿಕೆ ನೀಡಿದ್ದಾರೆ.  ನಾನು ಅನಾಥೆ, ಕನ್ನಡ ಚಿತ್ರರಂಗವೇ ನನ್ನ ಫ್ಯಾಮಿಲಿ ಎಂದ ವಿಜಯಲಕ್ಷ್ಮೀ  ಹುಚ್ಚ ವೆಂಕಟ್, ಸುಧಾರಾಣಿ, ಶ್ರುತಿಗೆ ಧನ್ಯವಾದ ಸಲ್ಲಿಸಿದ್ದಾರೆ. 

 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್