ವೆಂಕಟ್, ಸುಧಾರಾಣಿ, ಶ್ರುತಿಗೆ ವಿಜಯಲಕ್ಷ್ಮೀ ಧನ್ಯವಾದ..  ಮತ್ತೆ ಸಿನಿಮಾ ಮಾಡ್ತೆನೆ!

ವೆಂಕಟ್, ಸುಧಾರಾಣಿ, ಶ್ರುತಿಗೆ ವಿಜಯಲಕ್ಷ್ಮೀ ಧನ್ಯವಾದ.. ಮತ್ತೆ ಸಿನಿಮಾ ಮಾಡ್ತೆನೆ!

Published : Oct 01, 2021, 07:02 PM ISTUpdated : Oct 01, 2021, 07:40 PM IST

* ಕಷ್ಟದಲ್ಲಿರೋ ವಿಜಯಲಕ್ಷ್ಮಿಗೆ ಸ್ಪಂದಿಸಿದ ಕರುನಾಡು
* ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಜೊತೆ ನಟಿ ಸುದ್ದಿಗೋಷ್ಠಿ. 
* ಆರ್ಥಿಕ ಸಹಾಯ ಮಾಡಿದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ ವಿಜಯಲಕ್ಷ್ಮಿ.
* ವಾಣಿಜ್ಯ ಮಂಡಳಿಗೆ ಬೈದ ಜಗದೀಶ್ ಪರ ಕ್ಷಮೆಯಾಚಿಸಿದ ನಾಗಮಂಗಲ ನಟಿ

ಬೆಂಗಳೂರು(ಅ. 01)  ಕಷ್ಟದಲ್ಲಿರೋ ನಟಿ ವಿಜಯಲಕ್ಷ್ಮಿಗೆ(Vijayalakshmi)  ಕರುನಾಡು ಸ್ಪಂದಿಸಿದ್ದು ನಟಿ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.  ಕರ್ನಾಟಕ ಚಲನಚಿತ್ರ ವಾಣಿಜ್ಯ (Sandalwood) ಮಂಡಳಿ ಕಾರ್ಯದರ್ಶಿ ಜೊತೆ ನಟಿ ಸುದ್ದಿಗೋಷ್ಠಿ ನಡೆಸಿದ್ದು ಧನ್ಯವಾದ ಸಲ್ಲಿಸಿದ್ದಾರೆ.

ನಟಿಯ ಕಷ್ಟಕ್ಕೆ ಸ್ಪಂದಿಸಿದ ಕನ್ನಡಿಗರು

ಆರ್ಥಿಕ ಸಹಾಯ ಮಾಡಿದ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ. ವಾಣಿಜ್ಯ ಮಂಡಳಿಗೆ ಬೈದ ಜಗದೀಶ್ ಪರ ಕ್ಷಮೆಯಾಚಿಸಿದ್ದಾರೆ. ತಾಯಿಯನ್ನು ಕಳೆದುಕೊಂಡ ಸಂಕಟದಲ್ಲಿ ಸಹಾಯ ಬೇಡಿಕೆ ಇಟ್ಟಿದ್ದರು. ಅಭಿಮಾನಿಗಳಿಂದ ಹರಿದು ಬಂದ ನೆರವನ್ನು ನಟಿಗೆ ಹಸ್ತಾಂತರ ಮಾಡಲಾಗಿದೆ. ಅಕ್ಕನಿಗೆ ವ್ಯವಸ್ಥೆ ಮಾಡಿ, ಚಿತ್ರದಲ್ಲಿ ನಟಿಸುವುದಾಗಿ ಹೇಳಿಕೆ ನೀಡಿದ್ದಾರೆ.  ನಾನು ಅನಾಥೆ, ಕನ್ನಡ ಚಿತ್ರರಂಗವೇ ನನ್ನ ಫ್ಯಾಮಿಲಿ ಎಂದ ವಿಜಯಲಕ್ಷ್ಮೀ  ಹುಚ್ಚ ವೆಂಕಟ್, ಸುಧಾರಾಣಿ, ಶ್ರುತಿಗೆ ಧನ್ಯವಾದ ಸಲ್ಲಿಸಿದ್ದಾರೆ. 

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!