'ಇಷ್ಟ ಇಲ್ಲದಿದ್ರೂ ಒತ್ತಾಯಕ್ಕೆ ಶಿವಣ್ಣ 'ಪೋಲೀಸ್‌ ಬೇಬಿ' ಹಾಡು ಒಪ್ಕೊಂಡೆ'!

'ಇಷ್ಟ ಇಲ್ಲದಿದ್ರೂ ಒತ್ತಾಯಕ್ಕೆ ಶಿವಣ್ಣ 'ಪೋಲೀಸ್‌ ಬೇಬಿ' ಹಾಡು ಒಪ್ಕೊಂಡೆ'!

Suvarna News   | Asianet News
Published : Feb 24, 2020, 04:05 PM IST

'ನಿನ್ನ ಪೂಜೆಗೆ ಬಂದೇ ಮಾದೇಶ್ವರ' ಹಾಡಿನ ಮೂಲಕ ಕನ್ನಡ ಚಿತ್ರರಂಗದಲ್ಲಿ ಜಾನಪದ ಗೀತೆಗೆ ರಾಕ್ ಟಚ್ ನೀಡಿದ ರಘು ದೀಕ್ಷಿತ್ 'ನಿನ್ನ ಸನಿಹಕೆ' ಚಿತ್ರದ ಪ್ರೆಸ್‌‌ಮೀಟ್‌ನಲ್ಲಿ ಕೆಟ್ಟ ಹಾಡೊಂದನ್ನು ಹೇಳಿ ಬೇಕಾದ ಬಂದರೆ ಏನು ಮಾಡುತ್ತಾರೆಂದು ಹೇಳಿದ್ದಾರೆ. 
 

'ನಿನ್ನ ಪೂಜೆಗೆ ಬಂದೇ ಮಾದೇಶ್ವರ' ಹಾಡಿನ ಮೂಲಕ ಕನ್ನಡ ಚಿತ್ರರಂಗದಲ್ಲಿ ಜಾನಪದ ಗೀತೆಗೆ ರಾಕ್ ಟಚ್ ನೀಡಿದ ರಘು ದೀಕ್ಷಿತ್ 'ನಿನ್ನ ಸನಿಹಕೆ' ಚಿತ್ರದ ಪ್ರೆಸ್‌‌ಮೀಟ್‌ನಲ್ಲಿ ಕೆಟ್ಟ ಹಾಡೊಂದನ್ನು ಹೇಳಿ ಬೇಕಾದ ಬಂದರೆ ಏನು ಮಾಡುತ್ತಾರೆಂದು ಹೇಳಿದ್ದಾರೆ. 

ಅಷ್ಟೇ ಅಲ್ಲದೆ ಸ್ಯಾಂಡಲ್‌ವುಡ್‌ ಸಂಗೀತ ನಿರ್ದೇಶಕ ಕಮ್ಯನಿಟಿ ತುಂಬಾ ಸ್ಟ್ರಾಂಗ್‌. ಎಲ್ಲಾ ವಿಚಾರವನ್ನು ಚರ್ಚಿಸುತ್ತೇವೆ. ಇಷ್ಟವಿಲ್ಲದಾಗಲ್ಲೂ ನಾನು ಕೆಟ್ಟ ಹಾಡುಗಳನ್ನು ಒಪ್ಪಿಕೊಂಡಿದ್ದೇನೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!