'ಇಷ್ಟ ಇಲ್ಲದಿದ್ರೂ ಒತ್ತಾಯಕ್ಕೆ ಶಿವಣ್ಣ 'ಪೋಲೀಸ್‌ ಬೇಬಿ' ಹಾಡು ಒಪ್ಕೊಂಡೆ'!

'ಇಷ್ಟ ಇಲ್ಲದಿದ್ರೂ ಒತ್ತಾಯಕ್ಕೆ ಶಿವಣ್ಣ 'ಪೋಲೀಸ್‌ ಬೇಬಿ' ಹಾಡು ಒಪ್ಕೊಂಡೆ'!

Suvarna News   | Asianet News
Published : Feb 24, 2020, 04:05 PM IST

'ನಿನ್ನ ಪೂಜೆಗೆ ಬಂದೇ ಮಾದೇಶ್ವರ' ಹಾಡಿನ ಮೂಲಕ ಕನ್ನಡ ಚಿತ್ರರಂಗದಲ್ಲಿ ಜಾನಪದ ಗೀತೆಗೆ ರಾಕ್ ಟಚ್ ನೀಡಿದ ರಘು ದೀಕ್ಷಿತ್ 'ನಿನ್ನ ಸನಿಹಕೆ' ಚಿತ್ರದ ಪ್ರೆಸ್‌‌ಮೀಟ್‌ನಲ್ಲಿ ಕೆಟ್ಟ ಹಾಡೊಂದನ್ನು ಹೇಳಿ ಬೇಕಾದ ಬಂದರೆ ಏನು ಮಾಡುತ್ತಾರೆಂದು ಹೇಳಿದ್ದಾರೆ. 
 

'ನಿನ್ನ ಪೂಜೆಗೆ ಬಂದೇ ಮಾದೇಶ್ವರ' ಹಾಡಿನ ಮೂಲಕ ಕನ್ನಡ ಚಿತ್ರರಂಗದಲ್ಲಿ ಜಾನಪದ ಗೀತೆಗೆ ರಾಕ್ ಟಚ್ ನೀಡಿದ ರಘು ದೀಕ್ಷಿತ್ 'ನಿನ್ನ ಸನಿಹಕೆ' ಚಿತ್ರದ ಪ್ರೆಸ್‌‌ಮೀಟ್‌ನಲ್ಲಿ ಕೆಟ್ಟ ಹಾಡೊಂದನ್ನು ಹೇಳಿ ಬೇಕಾದ ಬಂದರೆ ಏನು ಮಾಡುತ್ತಾರೆಂದು ಹೇಳಿದ್ದಾರೆ. 

ಅಷ್ಟೇ ಅಲ್ಲದೆ ಸ್ಯಾಂಡಲ್‌ವುಡ್‌ ಸಂಗೀತ ನಿರ್ದೇಶಕ ಕಮ್ಯನಿಟಿ ತುಂಬಾ ಸ್ಟ್ರಾಂಗ್‌. ಎಲ್ಲಾ ವಿಚಾರವನ್ನು ಚರ್ಚಿಸುತ್ತೇವೆ. ಇಷ್ಟವಿಲ್ಲದಾಗಲ್ಲೂ ನಾನು ಕೆಟ್ಟ ಹಾಡುಗಳನ್ನು ಒಪ್ಪಿಕೊಂಡಿದ್ದೇನೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್