ದರ್ಶನ್ ಸಮ್ಮುಖದಲ್ಲಿಯೇ ಪ್ರಾಣಿ ದತ್ತು ಪಡೆದ ಇಂಡುವಾಳು ಸಚ್ಚಿದಾನಂದ

ದರ್ಶನ್ ಸಮ್ಮುಖದಲ್ಲಿಯೇ ಪ್ರಾಣಿ ದತ್ತು ಪಡೆದ ಇಂಡುವಾಳು ಸಚ್ಚಿದಾನಂದ

Suvarna News   | Asianet News
Published : Jun 09, 2021, 02:19 PM IST

ಕರುನಾಡ ದಾಸನ ಸ್ನೇಹಿತ ಸಚ್ಚಿದಾನಂದ ಅವರು ಮೈಸೂರಿನ ಝೂಗೆ ಭೇಟಿ ಕೊಟ್ಟು 2.50 ಲಕ್ಷ ರೂ. ಮೊತ್ತಕ್ಕೆ ಆನೆ ಹಾಗೂ ಹುಲಿಯನ್ನು ವರ್ಷಕ್ಕೆ ದತ್ತು ಪಡೆದಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ ಸಹ ಇವರಿಗೆ ಸಾಥ್ ನೀಡಿದ್ದರು. 

ರಾಬರ್ಟ್ ಹೀರೋ, ಸ್ಯಾಂಡಲ್‌ವುಡ್ ಯಜಮಾನ ಖ್ಯಾತಿಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದಲ್ಲಿರುವ ಪ್ರಾಣಿ ಸಂಗ್ರಹಲಾಯಗಳು ಪ್ರಾಣಿಗಳನ್ನು ದತ್ತು ಪಡೆಯಲು ಕರೆ ನೀಡಿದ್ದೇ ನೀಡಿದ್ದು, ನಿರೀಕ್ಷೆಗೂ ಮೀರಿ ನಿಧಿ ಸಂಗ್ರಹವಾಗುತ್ತಿದೆ. ಅದರಲ್ಲಿಯೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು, ಸ್ನೇಹಿತರು ತಾ ಮುಂದು, ನಾ ಮುಂದೆಂದು ಪ್ರಾಣಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಯಜಮಾನ ನಿರ್ಮಾಪಕಿ ಶೈಲಜಾ ನಾಗ್ ದರ್ಶನ್ ಹೆಸರಿನ ಸಿಂಹವನ್ನು ದತ್ತು ಪಡೆದ ಬೆನ್ನಲ್ಲೇ ಇದೀಗ ಕರುನಾಡ ದಾಸನ ಸ್ನೇಹಿತ ಸಚ್ಚಿದಾನಂದ ಅವರು ಮೈಸೂರಿನ ಝೂಗೆ ಭೇಟಿ ಕೊಟ್ಟು 2.50 ಲಕ್ಷ ರೂ. ಮೊತ್ತಕ್ಕೆ ಆನೆ ಹಾಗೂ ಹುಲಿಯನ್ನು ವರ್ಷಕ್ಕೆ ದತ್ತು ಪಡೆದಿದ್ದಾರೆ. ಈ ಸಂದರ್ಭದಲ್ಲಿ ದರ್ಶನ್ ಸಹ ಇವರಿಗೆ ಸಾಥ್ ನೀಡಿದ್ದರು. 

ಸಿನಿಮಾ ಹಂಗಾಮ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!