ಹೊಸ ಕಂಟೆಂಟ್‌ ಹೊಸ ಕಾನ್ಸೆಪ್ಟ್‌ನ 'ಕರ್ಮಣ್ಯೆ ವಾದಿಕಾರಸ್ತೆ' ತೆರೆಗೆ

ಹೊಸ ಕಂಟೆಂಟ್‌ ಹೊಸ ಕಾನ್ಸೆಪ್ಟ್‌ನ 'ಕರ್ಮಣ್ಯೆ ವಾದಿಕಾರಸ್ತೆ' ತೆರೆಗೆ

Published : Jul 15, 2022, 03:23 PM ISTUpdated : Jul 15, 2022, 05:38 PM IST

ಹೆಸರಿನಿಂದಲೇ ಗಮನ ಸೆಳೆಯುತ್ತಿರುವ ಸಿನಿಮಾ ‘ಕರ್ಮಣ್ಯೇ ವಾಧಿಕಾರಸ್ತೆ' ಇಂದು ತೆರೆಗೆ ಬಂದಿದೆ. ಈ ಚಿತ್ರಕ್ಕೆ ಈ ಮೊದಲು ‘ಟಿಪಿಕಲ್‌ ಬ್ರಾಹ್ಮಣ’ ಎನ್ನುವ ಹೆಸರಿತ್ತು. ಅದು ಈಗ ಬದಲಾಗಿದೆ.  

ಹೆಸರಿನಿಂದಲೇ ಗಮನ ಸೆಳೆಯುತ್ತಿರುವ ಸಿನಿಮಾ ‘ಕರ್ಮಣ್ಯೇ ವಾಧಿಕಾರಸ್ತೆ' ಇಂದು ತೆರೆಗೆ ಬಂದಿದೆ. ಈ ಚಿತ್ರಕ್ಕೆ ಈ ಮೊದಲು ‘ಟಿಪಿಕಲ್‌ ಬ್ರಾಹ್ಮಣ’ ಎನ್ನುವ ಹೆಸರಿತ್ತು. ಅದು ಈಗ ಬದಲಾಗಿದೆ.  

ನೈಜ ಘಟನೆ ಆಧಾರಿತವಾಗಿರುವ ಚಿತ್ರ ಸಸ್ಪೆನ್ಸ್‌ ಆ್ಯಕ್ಷನ್‌ ಥ್ರಿಲ್ಲರ್‌ ಒಳಗೊಂಡಿದೆ. 100ಕ್ಕೂ ಹೆಚ್ಚಿನ ಥಿಯೇಟರ್‌ಗಳಲ್ಲಿ ಚಿತ್ರ ತೆರೆ ಕಾಣಲಿದೆ. ದಿವ್ಯಾ ಗೌಡ ನಾಯಕ ನಟಿಯಾಗಿ ನಟಿಸಿದ್ದು, ನೇಪಾಳದ ಸೆರಿನ್‌ ಡೋಲ್ಮಾ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಾ. ರಮೇಶ ರಾಮಯ್ಯ ನಿರ್ಮಾಪಕರಾಗಿದ್ದಾರೆ. ಶ್ರೀಹರಿ ಆನಂದ್‌ ಚಿತ್ರ ನಿರ್ದೇಶನ, ರಿತ್ವಿಕ್‌ ಮುರುಳೀಧರ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಚಿತ್ರತಂಡದ ಜೊತೆಗೆ ಒಂದು ಮಾತುಕತೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more