ಹೊಸ ಕಂಟೆಂಟ್‌ ಹೊಸ ಕಾನ್ಸೆಪ್ಟ್‌ನ 'ಕರ್ಮಣ್ಯೆ ವಾದಿಕಾರಸ್ತೆ' ತೆರೆಗೆ

ಹೊಸ ಕಂಟೆಂಟ್‌ ಹೊಸ ಕಾನ್ಸೆಪ್ಟ್‌ನ 'ಕರ್ಮಣ್ಯೆ ವಾದಿಕಾರಸ್ತೆ' ತೆರೆಗೆ

Published : Jul 15, 2022, 03:23 PM ISTUpdated : Jul 15, 2022, 05:38 PM IST

ಹೆಸರಿನಿಂದಲೇ ಗಮನ ಸೆಳೆಯುತ್ತಿರುವ ಸಿನಿಮಾ ‘ಕರ್ಮಣ್ಯೇ ವಾಧಿಕಾರಸ್ತೆ' ಇಂದು ತೆರೆಗೆ ಬಂದಿದೆ. ಈ ಚಿತ್ರಕ್ಕೆ ಈ ಮೊದಲು ‘ಟಿಪಿಕಲ್‌ ಬ್ರಾಹ್ಮಣ’ ಎನ್ನುವ ಹೆಸರಿತ್ತು. ಅದು ಈಗ ಬದಲಾಗಿದೆ.  

ಹೆಸರಿನಿಂದಲೇ ಗಮನ ಸೆಳೆಯುತ್ತಿರುವ ಸಿನಿಮಾ ‘ಕರ್ಮಣ್ಯೇ ವಾಧಿಕಾರಸ್ತೆ' ಇಂದು ತೆರೆಗೆ ಬಂದಿದೆ. ಈ ಚಿತ್ರಕ್ಕೆ ಈ ಮೊದಲು ‘ಟಿಪಿಕಲ್‌ ಬ್ರಾಹ್ಮಣ’ ಎನ್ನುವ ಹೆಸರಿತ್ತು. ಅದು ಈಗ ಬದಲಾಗಿದೆ.  

ನೈಜ ಘಟನೆ ಆಧಾರಿತವಾಗಿರುವ ಚಿತ್ರ ಸಸ್ಪೆನ್ಸ್‌ ಆ್ಯಕ್ಷನ್‌ ಥ್ರಿಲ್ಲರ್‌ ಒಳಗೊಂಡಿದೆ. 100ಕ್ಕೂ ಹೆಚ್ಚಿನ ಥಿಯೇಟರ್‌ಗಳಲ್ಲಿ ಚಿತ್ರ ತೆರೆ ಕಾಣಲಿದೆ. ದಿವ್ಯಾ ಗೌಡ ನಾಯಕ ನಟಿಯಾಗಿ ನಟಿಸಿದ್ದು, ನೇಪಾಳದ ಸೆರಿನ್‌ ಡೋಲ್ಮಾ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಾ. ರಮೇಶ ರಾಮಯ್ಯ ನಿರ್ಮಾಪಕರಾಗಿದ್ದಾರೆ. ಶ್ರೀಹರಿ ಆನಂದ್‌ ಚಿತ್ರ ನಿರ್ದೇಶನ, ರಿತ್ವಿಕ್‌ ಮುರುಳೀಧರ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಚಿತ್ರತಂಡದ ಜೊತೆಗೆ ಒಂದು ಮಾತುಕತೆ. 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more