ಹೊಸ ಕಂಟೆಂಟ್‌ ಹೊಸ ಕಾನ್ಸೆಪ್ಟ್‌ನ 'ಕರ್ಮಣ್ಯೆ ವಾದಿಕಾರಸ್ತೆ' ತೆರೆಗೆ

ಹೊಸ ಕಂಟೆಂಟ್‌ ಹೊಸ ಕಾನ್ಸೆಪ್ಟ್‌ನ 'ಕರ್ಮಣ್ಯೆ ವಾದಿಕಾರಸ್ತೆ' ತೆರೆಗೆ

Published : Jul 15, 2022, 03:23 PM ISTUpdated : Jul 15, 2022, 05:38 PM IST

ಹೆಸರಿನಿಂದಲೇ ಗಮನ ಸೆಳೆಯುತ್ತಿರುವ ಸಿನಿಮಾ ‘ಕರ್ಮಣ್ಯೇ ವಾಧಿಕಾರಸ್ತೆ' ಇಂದು ತೆರೆಗೆ ಬಂದಿದೆ. ಈ ಚಿತ್ರಕ್ಕೆ ಈ ಮೊದಲು ‘ಟಿಪಿಕಲ್‌ ಬ್ರಾಹ್ಮಣ’ ಎನ್ನುವ ಹೆಸರಿತ್ತು. ಅದು ಈಗ ಬದಲಾಗಿದೆ.  

ಹೆಸರಿನಿಂದಲೇ ಗಮನ ಸೆಳೆಯುತ್ತಿರುವ ಸಿನಿಮಾ ‘ಕರ್ಮಣ್ಯೇ ವಾಧಿಕಾರಸ್ತೆ' ಇಂದು ತೆರೆಗೆ ಬಂದಿದೆ. ಈ ಚಿತ್ರಕ್ಕೆ ಈ ಮೊದಲು ‘ಟಿಪಿಕಲ್‌ ಬ್ರಾಹ್ಮಣ’ ಎನ್ನುವ ಹೆಸರಿತ್ತು. ಅದು ಈಗ ಬದಲಾಗಿದೆ.  

ನೈಜ ಘಟನೆ ಆಧಾರಿತವಾಗಿರುವ ಚಿತ್ರ ಸಸ್ಪೆನ್ಸ್‌ ಆ್ಯಕ್ಷನ್‌ ಥ್ರಿಲ್ಲರ್‌ ಒಳಗೊಂಡಿದೆ. 100ಕ್ಕೂ ಹೆಚ್ಚಿನ ಥಿಯೇಟರ್‌ಗಳಲ್ಲಿ ಚಿತ್ರ ತೆರೆ ಕಾಣಲಿದೆ. ದಿವ್ಯಾ ಗೌಡ ನಾಯಕ ನಟಿಯಾಗಿ ನಟಿಸಿದ್ದು, ನೇಪಾಳದ ಸೆರಿನ್‌ ಡೋಲ್ಮಾ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಾ. ರಮೇಶ ರಾಮಯ್ಯ ನಿರ್ಮಾಪಕರಾಗಿದ್ದಾರೆ. ಶ್ರೀಹರಿ ಆನಂದ್‌ ಚಿತ್ರ ನಿರ್ದೇಶನ, ರಿತ್ವಿಕ್‌ ಮುರುಳೀಧರ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಚಿತ್ರತಂಡದ ಜೊತೆಗೆ ಒಂದು ಮಾತುಕತೆ. 

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more