RRನಗರ ಮನೆಗ್ಯಾಕೆ ಹೋಗ್ತಿಲ್ಲ ದಾಸ..? ‘ರಾರಾ’ ರಹಸ್ಯ!, ಆ ಮನೆಯಿಂದಲೇ ಬೆನ್ನುಬಿದ್ವಾ ವಿವಾದ, ಅಪವಾದಗಳು..?

RRನಗರ ಮನೆಗ್ಯಾಕೆ ಹೋಗ್ತಿಲ್ಲ ದಾಸ..? ‘ರಾರಾ’ ರಹಸ್ಯ!, ಆ ಮನೆಯಿಂದಲೇ ಬೆನ್ನುಬಿದ್ವಾ ವಿವಾದ, ಅಪವಾದಗಳು..?

Published : Dec 22, 2024, 04:34 PM IST

‘ತೂಗುದೀಪ ನಿಲಯ’ದ ಕಡೆಗೆ ತಲೆಹಾಕದ ದರ್ಶನ್! ದರ್ಶನ್ ಕಟ್ಟಿದ RR ನಗರದ ಮನೆಗಂಟಿದೆಯಾ ಶಾಪ?
 

ದರ್ಶನ್ ಮಧ್ಯಂತರ ಜಾಮೀನು ಪಡೆದು ಆಚೆ ಬಂದ ಕೂಡಲೇ ಆರ್.ಆರ್ ನಗರ ಮನೆಗೆ ಬರ್ತಾರೆ ಅಂದುಕೊಂಡು ಫ್ಯಾನ್ಸ್ ಜಮಾವಣೆ ಆಗಿದ್ರು. ಆದ್ರೆ ದರ್ಶನ್ ಅತ್ತ ಕಡೆ ತಲೆಹಾಕಲಿಲ್ಲ. ಇದೀಗ ರೆಗ್ಯೂಲರ್ ಬೇಲ್ ಸಿಕ್ಕಿದೆ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡ ಆಗಿದೆ. ಆದ್ರೂ ದರ್ಶನ್ ಆರ್.ಆರ್ ನಗರ ಮನೆಗೆ ಬಂದಿಲ್ಲ. ಅಷ್ಟಕ್ಕೂ ದರ್ಶನ್ ಯಾಕೆ ತಮ್ಮ ಬಂಗಲೆಯಿಂದ ದೂರ ಉಳಿದಿದ್ದಾರೆ. ಅದರ ಹಿಂದೆ ಏನಾದ್ರೂ ರಹಸ್ಯಮಯ ಕಾರಣ ಇದೆಯಾ..? ಆ ಕುರಿತ ರೋಚಕ ಸ್ಟೋರಿ ಇಲ್ಲಿದೆ ನೋಡಿ.
 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more