Totapuri: ಕಿಚ್ಚ ಸುದೀಪ್ ಕುರಿತು ನವರಸ ನಾಯಕ ಜಗ್ಗೇಶ್ ಮಾತುಗಳು!

Totapuri: ಕಿಚ್ಚ ಸುದೀಪ್ ಕುರಿತು ನವರಸ ನಾಯಕ ಜಗ್ಗೇಶ್ ಮಾತುಗಳು!

Published : Apr 21, 2022, 11:06 PM IST

ನವರಸ ನಾಯಕ ಜಗ್ಗೇಶ್ ನಟಿಸಿ, ವಿಜಯ್  ಪ್ರಸಾದ್ ನಿರ್ದೇಶನ ಮಾಡಿರುವ 'ತೋತಾಪುರಿ' ಚಿತ್ರದ ಟ್ರೇಲರ್ ಬಿಡುಗಡೆಯಾಗಿ  ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು, ಕಿಚ್ಚ ಸುದೀಪ್ 'ತೋತಾಪುರಿ' ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. 

ನವರಸ ನಾಯಕ ಜಗ್ಗೇಶ್ (Jaggesh) ನಟಿಸಿ, ವಿಜಯ್  ಪ್ರಸಾದ್ (Vijay Prasad) ನಿರ್ದೇಶನ ಮಾಡಿರುವ 'ತೋತಾಪುರಿ' (Totapuri) ಚಿತ್ರದ ಟ್ರೇಲರ್ (Trailer) ಬಿಡುಗಡೆಯಾಗಿ  ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು, ಕಿಚ್ಚ ಸುದೀಪ್ (Kiccha Sudeep) 'ತೋತಾಪುರಿ' ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ಮತ್ತು 'ಬಾಗ್ಲು ತೆಗಿ ಮೇರಿ ಜಾನ್' ಸಾಂಗ್ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು. ಈಗ ರಿಲೀಸ್ ಆಗಿರೋ 'ತೋತಾಪುರಿ' ಟ್ರೇಲರ್ ನೋಡಿ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ. 

Totapuri: 'ಬಾಗ್ಲು ತೆಗಿ ಮೇರಿ ಜಾನ್' ಹಾಡು ಹಿಟ್ ಆಗಿದ್ದಕ್ಕೆ ಧನ್ಯವಾದ ತಿಳಿಸಿದ ಜಗ್ಗೇಶ್!

ಜಗ್ಗೇಶ್ ಮತ್ತು ಅದಿತಿ ಪ್ರಭುದೇವ ಡಬಲ್ ಮಿನಿಂಗ್ ಕಾಮಿಡಿ ಜುಗಲ್‌ಬಂದಿ ಜತೆ ಡಾಲಿ ಮತ್ತು ಸುಮನ್ ರಂಗನಾಥ್, ದತ್ತಣ್ಣ ನಟನೆ ನೋಡುಗರಿಗೆ ಕಾಮಿಡಿ ಕಿಕ್ ಕೊಡ್ತಿದೆ. ಡಿಫರೆಂಟ್ ಕಂಟೆಂಟ್ ಮೂಲಕ ನಟ ಜಗ್ಗೇಶ್ ಮತ್ತು ಅದಿತಿ ಪ್ರಭುದೇವಾ ನಟಿಸಿರೋ 'ತೋತಾಪುರಿ' ಟ್ರೇಲರ್ ಕಿಚ್ಚ ಸುದೀಪ್ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಜಗ್ಗೇಶ್ ಮತ್ತು ಅದಿತಿ ಕಾಂಬಿನೇಷನ್ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದೆ. ಸದ್ಯ ಎರಡು ಭಾಗಗಳಲ್ಲಿ 'ತೋತಾಪುರಿ' ಚಿತ್ರವು ತೆರೆಗೆ ಬರಲಿದ್ದು, ಚಿತ್ರದಲ್ಲಿ ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ಡಾಲಿ ಧನಂಜಯ್, ವೀಣಾ ಸುಂದರ್‌ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದ ಟ್ರೇಲರ್ ಲಾಂಚ್ ವೇಳೆ ಕಿಚ್ಚ ಸುದೀಪ್ ಕುರಿತು ನಟ ಜಗ್ಗೇಶ್ ಮಾತನಾಡಿದ್ದಾರೆ.

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more