Kireeti Reddy: ಅದ್ಧೂರಿಯಾಗಿ ನೆರವೇರಿದ ಜನಾರ್ಧನ ರೆಡ್ಡಿ ಪತ್ರನ ಸಿನಿಮಾ ಮುಹೂರ್ತ!

Kireeti Reddy: ಅದ್ಧೂರಿಯಾಗಿ ನೆರವೇರಿದ ಜನಾರ್ಧನ ರೆಡ್ಡಿ ಪತ್ರನ ಸಿನಿಮಾ ಮುಹೂರ್ತ!

Suvarna News   | Asianet News
Published : Mar 05, 2022, 12:22 PM IST

ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ನಿರ್ದೇಶಕ ಎಸ್ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ಸುಪುತ್ರ ಕಿರೀಟಿ (Kireeti Reddy) ಅದ್ಧೂರಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ನಿರ್ದೇಶಕ ಎಸ್ಎಸ್ ರಾಜಮೌಳಿಯ (SS Rajamouli) ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.  'ವಾರಾಹಿ ಫಿಲ್ಮಂ ಪ್ರೊಡಕ್ಷನ್' ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ರಾಧಾ ಕೃಷ್ಣ (Radha Krishna) ನಿರ್ದೇಶನದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. 

ಬೆಳ್ಳಿತೆರೆಗೆ ಎಂಟ್ರಿ ಕೊಡಲು ಸಜ್ಜಾದ ಜನಾರ್ದನ ರೆಡ್ಡಿ ಪುತ್ರ Kireeti

ಕಿರೀಟಿ ಚೊಚ್ಚಲ ಸಿನಿಮಾಗೆ ಕ್ಲ್ಯಾಪ್ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ ರಾಜಮೌಳಿ ಹೀರೋ ಇಂಟ್ರೂಡಕ್ಷನ್ ಟೀಸರ್ (Teaser) ನೋಡಿ ಕಿರೀಟಿ ಬೆನ್ನುತಟ್ಟಿದರು. ನನಗೆ ಪ್ರಾಮಿಸಿಂಗ್ ಆಗಿರುವ ಯುವ ಪ್ರತಿಭೆಯನ್ನು ಲಾಂಚ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇವರು ನಟನೆ, ಡ್ಯಾನ್ಸ್, ಸ್ಟಂಟ್ಸ್ ಎಲ್ಲವನ್ನು ಮಾಡುತ್ತಾರೆ. ಇದೇ ಸಂದರ್ಭದಲ್ಲಿ ಯುವ ಪ್ರತಿಭೆಗೆ ಒಳ್ಳೆ ಲಾಂಚ್ ಕೂಡಬೇಕು. ಈ ಪ್ರತಿಭೆ ಈಗ ಅದ್ಭುತ ಕೈಗಳ ಜೊತೆ ಸೇರಿಕೊಂಡಿದೆ. ಅದಕ್ಕೆ ಖುಷಿಯಾಗುತ್ತಿದೆ ಎಂದು ರಾಜಮೌಳಿ ಹೇಳಿದರು. ಮಾತ್ರವಲ್ಲದೇ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್ ಹಾಗೂ ಶ್ರೀಲೀಲಾ ಚಿತ್ರದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more