Kireeti Reddy: ಅದ್ಧೂರಿಯಾಗಿ ನೆರವೇರಿದ ಜನಾರ್ಧನ ರೆಡ್ಡಿ ಪತ್ರನ ಸಿನಿಮಾ ಮುಹೂರ್ತ!

Kireeti Reddy: ಅದ್ಧೂರಿಯಾಗಿ ನೆರವೇರಿದ ಜನಾರ್ಧನ ರೆಡ್ಡಿ ಪತ್ರನ ಸಿನಿಮಾ ಮುಹೂರ್ತ!

Suvarna News   | Asianet News
Published : Mar 05, 2022, 12:22 PM IST

ಮಾಜಿ ಸಚಿವ ಜನಾರ್ದನ ರೆಡ್ಡಿ ಸುಪುತ್ರ ಕಿರೀಟಿ ಅದ್ಧೂರಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ನಿರ್ದೇಶಕ ಎಸ್ಎಸ್ ರಾಜಮೌಳಿಯ ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ.

ಮಾಜಿ ಸಚಿವ ಜನಾರ್ದನ ರೆಡ್ಡಿ (Janardhana Reddy) ಸುಪುತ್ರ ಕಿರೀಟಿ (Kireeti Reddy) ಅದ್ಧೂರಿಯಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಾಹುಬಲಿ ನಿರ್ದೇಶಕ ಎಸ್ಎಸ್ ರಾಜಮೌಳಿಯ (SS Rajamouli) ಅಭಯ ಹಸ್ತದಿಂದ ಕಿರೀಟಿ ಚೊಚ್ಚಲ ಚಿತ್ರಕ್ಕೆ ಆರಂಭ ಸಿಕ್ಕಿದೆ. ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ನಟಿಸಲಿರುವ ಈ ಸಿನಿಮಾದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.  'ವಾರಾಹಿ ಫಿಲ್ಮಂ ಪ್ರೊಡಕ್ಷನ್' ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ರಾಧಾ ಕೃಷ್ಣ (Radha Krishna) ನಿರ್ದೇಶನದಲ್ಲಿ ತೆಲುಗು-ಕನ್ನಡ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. 

ಬೆಳ್ಳಿತೆರೆಗೆ ಎಂಟ್ರಿ ಕೊಡಲು ಸಜ್ಜಾದ ಜನಾರ್ದನ ರೆಡ್ಡಿ ಪುತ್ರ Kireeti

ಕಿರೀಟಿ ಚೊಚ್ಚಲ ಸಿನಿಮಾಗೆ ಕ್ಲ್ಯಾಪ್ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ ರಾಜಮೌಳಿ ಹೀರೋ ಇಂಟ್ರೂಡಕ್ಷನ್ ಟೀಸರ್ (Teaser) ನೋಡಿ ಕಿರೀಟಿ ಬೆನ್ನುತಟ್ಟಿದರು. ನನಗೆ ಪ್ರಾಮಿಸಿಂಗ್ ಆಗಿರುವ ಯುವ ಪ್ರತಿಭೆಯನ್ನು ಲಾಂಚ್ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಇವರು ನಟನೆ, ಡ್ಯಾನ್ಸ್, ಸ್ಟಂಟ್ಸ್ ಎಲ್ಲವನ್ನು ಮಾಡುತ್ತಾರೆ. ಇದೇ ಸಂದರ್ಭದಲ್ಲಿ ಯುವ ಪ್ರತಿಭೆಗೆ ಒಳ್ಳೆ ಲಾಂಚ್ ಕೂಡಬೇಕು. ಈ ಪ್ರತಿಭೆ ಈಗ ಅದ್ಭುತ ಕೈಗಳ ಜೊತೆ ಸೇರಿಕೊಂಡಿದೆ. ಅದಕ್ಕೆ ಖುಷಿಯಾಗುತ್ತಿದೆ ಎಂದು ರಾಜಮೌಳಿ ಹೇಳಿದರು. ಮಾತ್ರವಲ್ಲದೇ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್ ಹಾಗೂ ಶ್ರೀಲೀಲಾ ಚಿತ್ರದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more