ಅಣ್ಣಾವ್ರ ಭಕ್ತ ಪ್ರಹ್ಲಾದ ಚಿತ್ರಕ್ಕೂ ಕೈವ ಸಿನಿಮಾದ ಆ ಘಟನೆಗೂ ಇದೆಯಾ ಕನೆಕ್ಷನ್ ?

ಅಣ್ಣಾವ್ರ ಭಕ್ತ ಪ್ರಹ್ಲಾದ ಚಿತ್ರಕ್ಕೂ ಕೈವ ಸಿನಿಮಾದ ಆ ಘಟನೆಗೂ ಇದೆಯಾ ಕನೆಕ್ಷನ್ ?

Published : Nov 17, 2023, 09:42 AM IST

ಸ್ಯಾಂಡಲ್‌ವುಡ್‌ನಲ್ಲಿ ಕೈವಾ ಸಿನಿಮಾ ಟೀಸರ್ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ.'ಕೈವ' ಚಿತ್ರಕ್ಕೂ ಗಂಗಾರಾಮ್ ಕಟ್ಟಡ ಕುಸಿತದ ಘಟನೆಗೂ ಒಂದು ಲಿಂಕ್ ಇದೆ ಎನ್ನಲಾಗ್ತಿದೆ.

ಅಣ್ಣಾವ್ರ ಭಕ್ತ ಪ್ರಹ್ಲಾದ ಚಿತ್ರಕ್ಕೂ ಕೈವ ಚಿತ್ರದ ಆ ಘಟನೆಗೂ ಇದಿಯಾ ಕನೆಕ್ಷನ್? ಏನು ಆ ಕನೆಕ್ಷನ್ ? 'ಒಲವೇ ಮಂದಾರ', 'ಬೆಲ್ ಬಾಟಂ' ಸೇರಿದಂತೆ ಅನೇಕ ವಿಶಿಷ್ಠ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ ಜಯತೀರ್ಥ(Jayathirtha) ಹೊಸ ಸಿನಿಮಾ ಜೊತೆ ಅಖಾಡಕ್ಕಿಳಿದಿದ್ದಾರೆ. ಅದುವೇ ಧನ್ವೀರ್ ನಟನೆಯ 'ಕೈವ'(Kaiva). ಸಿನಿಮಾ ಟೈಟಲ್ ಕುತೂಹಲ ಕೆರಳಿಸುತ್ತೆ. ಇತ್ತೀಚೆಗೆ ರಿಲೀಸ್ ಆಗಿರೋ ಟೀಸರ್ ನೋಡಿದವರಿಗೆ ಇದೊಂದು ಮಾಮೂಲಿ ರೌಡಿಸಂ ಸಿನಿಮಾ ಅನಿಸಬಹುದು. ಆದರೆ ಟೀಸರ್ (Teaser)ನೋಡಿದವರಿಗಂತೂ  ಗಂಗಾರಾಮ್ ಕಟ್ಟಡ ದುರಂತದ ಬಗ್ಗೆಯಾಗಲಿ ಅಣ್ಣಾವ್ರ ಭಕ್ತ ಪ್ರಹ್ಲಾದ ಸಿನಿಮಾ ರಿಲೀಸ್ ನೆರಳಾಗಲಿ ಸಿಗೋಲ್ಲ. ನಿರ್ದೇಶಕ ಜಯತೀರ್ಥ "ಕೈವ ಎಂಬುದು ಓರ್ವ ವ್ಯಕ್ತಿಯ ಹೆಸರಾಗಿದ್ದು, ಬೆಂಗಳೂರು(Bengaluru) ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ 'ಕೈವ' ಸಿನಿಮಾದ ಪ್ರಮುಖ ಕಥಾವಸ್ತು. ಶವಾಗಾರದಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರಿಂದ ನನಗೆ ಈ ಕಥೆ ಸಿಕ್ಕಿದ್ದಿ, ಬಳಿಕ ತಿಗಳರಪೇಟೆಗೆ ಹೋಗಿ ಅಲ್ಲಿ, ಆ ಘಟನೆ ಬಗ್ಗೆ ಕೂಲಂಕಷವಾಗಿ ತಿಳಿದುಕೊಂಡೆ. ಈ ಘಟನೆ ಕಂಡಿದ್ದ ಅನೇಕರು ಈಗಲೂ ಅಲ್ಲಿ ವಾಸಿಸುತ್ತಿದ್ದಾರೆ. 1983ರಲ್ಲಿ ನಡೆದ ಗಂಗಾರಾಮ್ ಕಟ್ಟಡ ಕುಸಿತದ ದುರಂತಕ್ಕೂ ಹಾಗೂ ನಮ್ಮ ಚಿತ್ರದ ಕಥೆಗೂ ಸಂಬಂಧವಿದೆ' ಎಂದಿದ್ದಾರೆ. ಟೀಸರ್ ರಿಲೀಸ್ ದಿನ ನಿರ್ದೇಶಕರು ಹೀಗೆ ಹೇಳಿದ್ದೆ ಸಿನಿಮಾ ಕುರಿತು ಹೊಸಾ ಕುತೂಹಲ ಶುರುವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ವೃಶ್ಚಿಕ ರಾಶಿ ಪ್ರವೇಶಿಸಿದ ರವಿ..ಯಾವ ರಾಶಿಯವರಿಗೆ ಶುಭ ಫಲವಿದೆ ಗೊತ್ತಾ ?

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?