ಕಲಬುರಗಿ ಅತ್ಯಾಚಾರ-ಹತ್ಯೆ ಪ್ರಕರಣ: ಬಾಲಕಿ ಕುಟುಂಬಕ್ಕೆ ನಟ ಚೇತನ್ ಧನ ಸಹಾಯ

ಕಲಬುರಗಿ ಅತ್ಯಾಚಾರ-ಹತ್ಯೆ ಪ್ರಕರಣ: ಬಾಲಕಿ ಕುಟುಂಬಕ್ಕೆ ನಟ ಚೇತನ್ ಧನ ಸಹಾಯ

Published : Nov 04, 2022, 04:58 PM IST

ನವೆಂಬರ್‌ ತಿಂಗಳಿನಲ್ಲಿ ಸಂಪೂರ್ಣವಾಗಿ ಕನ್ನಡದ ಬಗ್ಗೆ ಕಾರ್ನಾಟದಕ ಬಗ್ಗೆ ಸಂತೋಷ ಪಡುವ ಸಮಯ ಆದರೆ ಅದೇ ನವೆಂಬರ್ 1ರಂದು ಕಲಬುರಗಿ ಗ್ರಾಮೀಣ ಭಾಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆಗಿದೆ. ನನಗೆ ವಿಚಾರ ತಿಳಿದ ಕೂಡಲೇ ನನ್ನ ತಂಡ ಜೊತೆ ಕಲಬುರಗಿಗೆ ಭೇಟಿ ನೀಡಿದ್ದೀವಿ. ಬಾಲಕಿ ಕುಟುಂಬಸ್ಥರನ್ನು ಭೇಟಿ ಮಾಡಿ ಮಾತನಾಡಿದ್ದೀವಿ ಸರ್ಕಾರ ಈ ಕುಟುಂಬಕ್ಕೆ ಧನ ಸಹಾಯ ಮಾಡಬೇಕು ಎಂದಿದ್ದಾರೆ ಚೇತನ್.

ನವೆಂಬರ್‌ ತಿಂಗಳಿನಲ್ಲಿ ಸಂಪೂರ್ಣವಾಗಿ ಕನ್ನಡದ ಬಗ್ಗೆ ಕಾರ್ನಾಟದಕ ಬಗ್ಗೆ ಸಂತೋಷ ಪಡುವ ಸಮಯ ಆದರೆ ಅದೇ ನವೆಂಬರ್ 1ರಂದು ಕಲಬುರಗಿ ಗ್ರಾಮೀಣ ಭಾಗದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆಗಿದೆ. ನನಗೆ ವಿಚಾರ ತಿಳಿದ ಕೂಡಲೇ ನನ್ನ ತಂಡ ಜೊತೆ ಕಲಬುರಗಿಗೆ ಭೇಟಿ ನೀಡಿದ್ದೀವಿ. ಬಾಲಕಿ ಕುಟುಂಬಸ್ಥರನ್ನು ಭೇಟಿ ಮಾಡಿ ಮಾತನಾಡಿದ್ದೀವಿ ಸರ್ಕಾರ ಈ ಕುಟುಂಬಕ್ಕೆ ಧನ ಸಹಾಯ ಮಾಡಬೇಕು ಎಂದಿದ್ದಾರೆ ಚೇತನ್.

ಐಷಾರಾಮಿ ಬಂಗಲೆಯಲ್ಲಿ ಜೀವನ ನಡೆಸುವವರು ನೆಗ್ಲೆಟ್ ಮಾಡ್ಲಿ: ಉಪೇಂದ್ರಗೆ ಟಾಂಗ್ ಕೊಟ್ಟ ಚೇತನ್

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more