ಆರೋಪಿ ಬಳಿ ಗನ್, ಸಾಕ್ಷಿಗಳಿಗೆ ಪ್ರಾಣಭೀತಿ; ದರ್ಶನ್​ಗೆ ನೊಟೀಸ್ ನೀಡಿದ ಆಡಳಿತ ವಿಭಾಗದ ಡಿಸಿಪಿ

ಆರೋಪಿ ಬಳಿ ಗನ್, ಸಾಕ್ಷಿಗಳಿಗೆ ಪ್ರಾಣಭೀತಿ; ದರ್ಶನ್​ಗೆ ನೊಟೀಸ್ ನೀಡಿದ ಆಡಳಿತ ವಿಭಾಗದ ಡಿಸಿಪಿ

Published : Jan 14, 2025, 05:11 PM IST

ದರ್ಶನ್​ಗೆ ಜಾಮೀನು ಸಿಕ್ಕಿದ್ದರೂ, ಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿದೆ. ಈಗ ಪೊಲೀಸ್ ಇಲಾಖೆ ಅವರ ಗನ್ ಲೈಸೆನ್ಸ್ ರದ್ದುಗೊಳಿಸುವ ಸಾಧ್ಯತೆಯಿದೆ.

ದರ್ಶನ್​ಗೆ ಬೇಲ್ ಏನೋ ಸಿಕ್ಕಿದೆ. ಆದ್ರೆ ಕಾನೂನು ಕಂಟಕ ಇನ್ನೂ ಮುಗಿದಿಲ್ಲ. ಜಾಮೀನು ಕೊಟ್ಟರೂ ಕೋರ್ಟ್ ಹಲವು ಷರತ್ತುಗಳನ್ನ ಹಾಕಿದೆ. ಏನೇ ಮಾಡಬೇಕಂದ್ರೂ ದರ್ಶನ್ ಕೋರ್ಟ್ ಅನುಮತಿ ಪಡೆದೇ ಮಾಡಬೇಕಿದೆ. ಸದ್ಯ ದರ್ಶನ್ ಗೆ ಮತ್ತೊಂದು ಕಂಟಕ ಎದುರಾಗಿದ್ದು, ಗನ್ ಲೈಸೆನ್ಸ್  ರದ್ದು ಮಾಡೋದಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ.ದರ್ಶನ್ ಗನ್ ಲೈಸೆನ್ಸ್ ಹೊಂದಿದ್ದು ತನ್ನ ಸ್ವರಕ್ಷಣೆಗೆ ಅಂತ ಎರಡು ಗನ್​ಗಳನ್ನ ಇಟ್ಟುಕೊಂಡಿದ್ದಾರೆ. ಆದ್ರೆ ಈಗ ದರ್ಶನ್ ಕೊಲೆ ಕೇಸ್​ನಲ್ಲಿ ಆರೋಪಿಯಾಗಿದ್ದಾರೆ. ಹೀಗೆ ಕೊಲೆ ಆರೋಪಿ ಬಳಿ ಗನ್ ಇದ್ರೆ ಸಾಕ್ಷಿಗಳಿಗೆ ಬೆದರಿಸೋ ಸಾಧ್ಯತೆ ಇರುತ್ತೆ. ಅಂತೆಯೇ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ದರ್ಶನ್​ಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ನೊಟೀಸ್​ಗೆ ದರ್ಶನ್ ನೀಡುವ ಉತ್ತರವನ್ನ ನೋಡಿಕೊಂಡು ಪೊಲೀಸ್ ಇಲಾಖೆ ಮುಂದಿನ ತೀರ್ಮಾನಕ್ಕೆ ಬರಲಿದೆ. ಅಲ್ಲಿಗೆ ಬಹುತೇಕ ದರ್ಶನ್ ಗನ್ ಲೈಲೆನ್ಸ್ ರದ್ದು ಆಗಲಿದೆ.

ಜಾರಿ ಬಿದ್ದ ಜಾಣೆ, ಡೈರೆಕ್ಟರ್ಸ್ ಕ್ಷಮೆ ಕೇಳಿದ್ದೇಕೆ ರಶ್ಮಿಕಾ; ಕಾಲಿಗೆ ಪೆಟ್ಟು ಮಾಡ್ಕೊಂಡ ಕೊಡವತಿ

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more