ಆರ್ಥಿಕ ಸಂಕಷ್ಟದಲ್ಲಿದ್ದ Zooಗಳಿಗೆ ಬೆನ್ನೆಲುಬಾಗಿ ನಿಂತ ದರ್ಶನ್!

ಆರ್ಥಿಕ ಸಂಕಷ್ಟದಲ್ಲಿದ್ದ Zooಗಳಿಗೆ ಬೆನ್ನೆಲುಬಾಗಿ ನಿಂತ ದರ್ಶನ್!

Suvarna News   | Asianet News
Published : Jun 13, 2021, 11:44 AM ISTUpdated : Jun 13, 2021, 12:03 PM IST

ಕೊರೋನಾ ಲಾಕ್‌ಡೌನ್‌ನಿಂದ ಜನರ ಜೀವನ ಮಾತ್ರವಲ್ಲ ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟವೆದುರಾಗಿದೆ. ಈ ವೇಳೆ ವನ್ಯಜೀವಿ ಪ್ರೇಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದ ಮೃಗಾಲಯಗಳ ಜೊತೆ ಕೈ ಜೋಡಿಸಿ ಒಂದು ಅಭಿಯಾನ ಶುರು ಮಾಡಿದ್ದಾರೆ. ತಮಗೆ ಇಷ್ಟವಾದ ಪ್ರಾಣಿ-ಪಕ್ಷಿಯನ್ನು ಒಂದು ವರ್ಷದ ಅವಧಿಗೆ ದತ್ತು ತೆಗೆದುಕೊಳ್ಳಬಹುದು. ದರ್ಶನ್ ನೀಡಿದ ಒಂದು ಕರೆಗೆ ಅಭಿಮಾನಿಗಳು  ಹಾಗೂ ಸಿನಿಮಾ ನಟ, ನಟಿಯರು ಸಾಥ್ ನೀಡಿದ್ದಾರೆ. ಕರ್ನಾಟಕದಲ್ಲಿ ಒಟ್ಟು 9 ಝೂಗಳು ಎಷ್ಟು ಸಂಗ್ರಹಿಸಿದೆ ಎಂಬುದ ಮಾಹಿತಿ ಈ ವಿಡಿಯೋದಲ್ಲಿದೆ...

ಕೊರೋನಾ ಲಾಕ್‌ಡೌನ್‌ನಿಂದ ಜನರ ಜೀವನ ಮಾತ್ರವಲ್ಲ ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟವೆದುರಾಗಿದೆ. ಈ ವೇಳೆ ವನ್ಯಜೀವಿ ಪ್ರೇಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದ ಮೃಗಾಲಯಗಳ ಜೊತೆ ಕೈ ಜೋಡಿಸಿ ಒಂದು ಅಭಿಯಾನ ಶುರು ಮಾಡಿದ್ದಾರೆ. ತಮಗೆ ಇಷ್ಟವಾದ ಪ್ರಾಣಿ-ಪಕ್ಷಿಯನ್ನು ಒಂದು ವರ್ಷದ ಅವಧಿಗೆ ದತ್ತು ತೆಗೆದುಕೊಳ್ಳಬಹುದು. ದರ್ಶನ್ ನೀಡಿದ ಒಂದು ಕರೆಗೆ ಅಭಿಮಾನಿಗಳು  ಹಾಗೂ ಸಿನಿಮಾ ನಟ, ನಟಿಯರು ಸಾಥ್ ನೀಡಿದ್ದಾರೆ. ಕರ್ನಾಟಕದಲ್ಲಿ ಒಟ್ಟು 9 ಝೂಗಳು ಎಷ್ಟು ಸಂಗ್ರಹಿಸಿದೆ ಎಂಬುದ ಮಾಹಿತಿ ಈ ವಿಡಿಯೋದಲ್ಲಿದೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!