ಆರ್ಥಿಕ ಸಂಕಷ್ಟದಲ್ಲಿದ್ದ Zooಗಳಿಗೆ ಬೆನ್ನೆಲುಬಾಗಿ ನಿಂತ ದರ್ಶನ್!

ಆರ್ಥಿಕ ಸಂಕಷ್ಟದಲ್ಲಿದ್ದ Zooಗಳಿಗೆ ಬೆನ್ನೆಲುಬಾಗಿ ನಿಂತ ದರ್ಶನ್!

Suvarna News   | Asianet News
Published : Jun 13, 2021, 11:44 AM ISTUpdated : Jun 13, 2021, 12:03 PM IST

ಕೊರೋನಾ ಲಾಕ್‌ಡೌನ್‌ನಿಂದ ಜನರ ಜೀವನ ಮಾತ್ರವಲ್ಲ ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟವೆದುರಾಗಿದೆ. ಈ ವೇಳೆ ವನ್ಯಜೀವಿ ಪ್ರೇಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದ ಮೃಗಾಲಯಗಳ ಜೊತೆ ಕೈ ಜೋಡಿಸಿ ಒಂದು ಅಭಿಯಾನ ಶುರು ಮಾಡಿದ್ದಾರೆ. ತಮಗೆ ಇಷ್ಟವಾದ ಪ್ರಾಣಿ-ಪಕ್ಷಿಯನ್ನು ಒಂದು ವರ್ಷದ ಅವಧಿಗೆ ದತ್ತು ತೆಗೆದುಕೊಳ್ಳಬಹುದು. ದರ್ಶನ್ ನೀಡಿದ ಒಂದು ಕರೆಗೆ ಅಭಿಮಾನಿಗಳು  ಹಾಗೂ ಸಿನಿಮಾ ನಟ, ನಟಿಯರು ಸಾಥ್ ನೀಡಿದ್ದಾರೆ. ಕರ್ನಾಟಕದಲ್ಲಿ ಒಟ್ಟು 9 ಝೂಗಳು ಎಷ್ಟು ಸಂಗ್ರಹಿಸಿದೆ ಎಂಬುದ ಮಾಹಿತಿ ಈ ವಿಡಿಯೋದಲ್ಲಿದೆ...

ಕೊರೋನಾ ಲಾಕ್‌ಡೌನ್‌ನಿಂದ ಜನರ ಜೀವನ ಮಾತ್ರವಲ್ಲ ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟವೆದುರಾಗಿದೆ. ಈ ವೇಳೆ ವನ್ಯಜೀವಿ ಪ್ರೇಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದ ಮೃಗಾಲಯಗಳ ಜೊತೆ ಕೈ ಜೋಡಿಸಿ ಒಂದು ಅಭಿಯಾನ ಶುರು ಮಾಡಿದ್ದಾರೆ. ತಮಗೆ ಇಷ್ಟವಾದ ಪ್ರಾಣಿ-ಪಕ್ಷಿಯನ್ನು ಒಂದು ವರ್ಷದ ಅವಧಿಗೆ ದತ್ತು ತೆಗೆದುಕೊಳ್ಳಬಹುದು. ದರ್ಶನ್ ನೀಡಿದ ಒಂದು ಕರೆಗೆ ಅಭಿಮಾನಿಗಳು  ಹಾಗೂ ಸಿನಿಮಾ ನಟ, ನಟಿಯರು ಸಾಥ್ ನೀಡಿದ್ದಾರೆ. ಕರ್ನಾಟಕದಲ್ಲಿ ಒಟ್ಟು 9 ಝೂಗಳು ಎಷ್ಟು ಸಂಗ್ರಹಿಸಿದೆ ಎಂಬುದ ಮಾಹಿತಿ ಈ ವಿಡಿಯೋದಲ್ಲಿದೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!