ಆರ್ಥಿಕ ಸಂಕಷ್ಟದಲ್ಲಿದ್ದ Zooಗಳಿಗೆ ಬೆನ್ನೆಲುಬಾಗಿ ನಿಂತ ದರ್ಶನ್!

ಆರ್ಥಿಕ ಸಂಕಷ್ಟದಲ್ಲಿದ್ದ Zooಗಳಿಗೆ ಬೆನ್ನೆಲುಬಾಗಿ ನಿಂತ ದರ್ಶನ್!

Suvarna News   | Asianet News
Published : Jun 13, 2021, 11:44 AM ISTUpdated : Jun 13, 2021, 12:03 PM IST

ಕೊರೋನಾ ಲಾಕ್‌ಡೌನ್‌ನಿಂದ ಜನರ ಜೀವನ ಮಾತ್ರವಲ್ಲ ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟವೆದುರಾಗಿದೆ. ಈ ವೇಳೆ ವನ್ಯಜೀವಿ ಪ್ರೇಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದ ಮೃಗಾಲಯಗಳ ಜೊತೆ ಕೈ ಜೋಡಿಸಿ ಒಂದು ಅಭಿಯಾನ ಶುರು ಮಾಡಿದ್ದಾರೆ. ತಮಗೆ ಇಷ್ಟವಾದ ಪ್ರಾಣಿ-ಪಕ್ಷಿಯನ್ನು ಒಂದು ವರ್ಷದ ಅವಧಿಗೆ ದತ್ತು ತೆಗೆದುಕೊಳ್ಳಬಹುದು. ದರ್ಶನ್ ನೀಡಿದ ಒಂದು ಕರೆಗೆ ಅಭಿಮಾನಿಗಳು  ಹಾಗೂ ಸಿನಿಮಾ ನಟ, ನಟಿಯರು ಸಾಥ್ ನೀಡಿದ್ದಾರೆ. ಕರ್ನಾಟಕದಲ್ಲಿ ಒಟ್ಟು 9 ಝೂಗಳು ಎಷ್ಟು ಸಂಗ್ರಹಿಸಿದೆ ಎಂಬುದ ಮಾಹಿತಿ ಈ ವಿಡಿಯೋದಲ್ಲಿದೆ...

ಕೊರೋನಾ ಲಾಕ್‌ಡೌನ್‌ನಿಂದ ಜನರ ಜೀವನ ಮಾತ್ರವಲ್ಲ ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟವೆದುರಾಗಿದೆ. ಈ ವೇಳೆ ವನ್ಯಜೀವಿ ಪ್ರೇಮಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದ ಮೃಗಾಲಯಗಳ ಜೊತೆ ಕೈ ಜೋಡಿಸಿ ಒಂದು ಅಭಿಯಾನ ಶುರು ಮಾಡಿದ್ದಾರೆ. ತಮಗೆ ಇಷ್ಟವಾದ ಪ್ರಾಣಿ-ಪಕ್ಷಿಯನ್ನು ಒಂದು ವರ್ಷದ ಅವಧಿಗೆ ದತ್ತು ತೆಗೆದುಕೊಳ್ಳಬಹುದು. ದರ್ಶನ್ ನೀಡಿದ ಒಂದು ಕರೆಗೆ ಅಭಿಮಾನಿಗಳು  ಹಾಗೂ ಸಿನಿಮಾ ನಟ, ನಟಿಯರು ಸಾಥ್ ನೀಡಿದ್ದಾರೆ. ಕರ್ನಾಟಕದಲ್ಲಿ ಒಟ್ಟು 9 ಝೂಗಳು ಎಷ್ಟು ಸಂಗ್ರಹಿಸಿದೆ ಎಂಬುದ ಮಾಹಿತಿ ಈ ವಿಡಿಯೋದಲ್ಲಿದೆ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!