ಕೋರ್ಟ್‌ ಜಾಮೀನು ಕೊಟ್ಟರೂ ಸರ್ಜರಿ ಮಾಡಿಸಿಕೊಳ್ಳದ ದರ್ಶನ್; ಗಂಡ ಹೆಂಡತಿ ಮಾಡಿದ ಸಂಚು ವರ್ಕ್‌ ಅಯ್ತಾ?

ಕೋರ್ಟ್‌ ಜಾಮೀನು ಕೊಟ್ಟರೂ ಸರ್ಜರಿ ಮಾಡಿಸಿಕೊಳ್ಳದ ದರ್ಶನ್; ಗಂಡ ಹೆಂಡತಿ ಮಾಡಿದ ಸಂಚು ವರ್ಕ್‌ ಅಯ್ತಾ?

Published : Nov 12, 2024, 03:35 PM IST

 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದ ನಟ ದರ್ಶನ್. ಯಾವ ಸರ್ಜರಿನೂ ಇಲ್ಲ ನೋವು ಇಲ್ಲ ಎನ್ನುತ್ತಿರುವ ನೆಟ್ಟಿಗರು.....

ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೇಲೆ ನಟ ದರ್ಶನ್ ಜೈಲು ಸೇರಿದ್ದರು. ಜೈಲಿನಲ್ಲಿ ತಿಂಗಳು ಕಳೆಯುತ್ತಾ ಹೋಗುತ್ತಿತ್ತು ಆದರೆ ಹೊರ ಬರು ಸಾಧ್ಯತೆಗಳು ಕಾಣಿಸುತ್ತಿರಲಿಲ್ಲ. ಬೇಲ್‌ ಮುಂದೂಡುತ್ತಲೇ ಇದ್ದಾಗ ದರ್ಶನ್ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು, ಬೆನ್ನು ನೋವು ಹೆಚ್ಚಾಗಿ ಸರ್ಜರಿ ಮಾಡುವ ಹಂತಕ್ಕೆ ಹೋಗಿತ್ತು. ಹೀಗಾಗಿ ಕೋರ್ಟ್‌ನಲ್ಲಿ 6 ತಿಂಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು, ಹೊರ ಬರುತ್ತಿದ್ದಂತೆ ದರ್ಶನ್ ಮೊದಲು ಹೋಗಿದ್ದು ಪತ್ನಿ ವಿಜಯಲಕ್ಷ್ಮಿ ಅಪಾರ್ಟ್ಮೆಂಟ್‌ಗೆ. ಚಿಕಿತ್ಸೆಗೆಂದು ಒಂದೆರಡು ದಿನ ಆಸ್ಪತ್ರೆ ಕಡೆ ಮುಖ ಮಾಡಿದ ದರ್ಶನ್ ಸರ್ಜರಿ ಯಾಕೆ ಮಾಡಿಸಿಕೊಂಡಿಲ್ಲ? ಹೊರ ಬರಲು ಕಾರಣ ಕೊಟ್ಟರೇ? ಏನಿದು ಎಂದು ನೆಟ್ಟಿಗರು ಪ್ರಶ್ನೆ ಮಾಡಲು ಶುರು ಮಾಡಿದ್ದಾರೆ.

ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕಿಸಿ: Asianet Suvarna News 

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more