ಮೈಸೂರಿಗೆ ತೆರಳಲು ಅನುಮತಿ ಪಡೆದುಕೊಂಡ ನಟ ದರ್ಶನ್ ಮುಂದಿನ ಹೆಜ್ಜೆ?

ಮೈಸೂರಿಗೆ ತೆರಳಲು ಅನುಮತಿ ಪಡೆದುಕೊಂಡ ನಟ ದರ್ಶನ್ ಮುಂದಿನ ಹೆಜ್ಜೆ?

Published : Jan 12, 2025, 02:38 PM ISTUpdated : Jan 12, 2025, 02:40 PM IST

ಮೊನ್ನೆ, ಶುಕ್ರವಾರ 57ನೇ ಸಿಸಿಎಚ್ ಕೋರ್ಟ್​ಗೆ ಹಾಜರಾಗಿರೋ ದರ್ಶನ್ ಮತ್ತೆ ಐದು ದಿನಗಳ ಕಾಲ ಮೈಸೂರಿಗೆ ತೆರಳಲು ಅನುಮತಿ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ದರ್ಶನ್ ಪರ ವಕೀಲರು ಮತ್ತೊಂದು ಅರ್ಜಿಯನ್ನ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದಾರೆ. ಈ ಕೇಸ್​​ನಲ್ಲಿ ...

ಮೊನ್ನೆ, ಶುಕ್ರವಾರ 57ನೇ ಸಿಸಿಎಚ್ ಕೋರ್ಟ್​ಗೆ ಹಾಜರಾಗಿರೋ ನಟ ದರ್ಶನ್‌ಗೆ (Darshan) ಮತ್ತೆ ಐದು ದಿನಗಳ ಕಾಲ ಮೈಸೂರಿಗೆ ತೆರಳಲು ಅನುಮತಿ ಸಿಕ್ಕಿದೆ. ಇದರ ಜೊತೆಗೆ ದರ್ಶನ್ ಪರ ವಕೀಲರು ಮತ್ತೊಂದು ಅರ್ಜಿಯನ್ನ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದಾರೆ. ಈ ಕೇಸ್​​ನಲ್ಲಿ ಸಾಕ್ಷನಾಶಕ್ಕೆ ಬಳಕೆ ಮಾಡಲಾಗಿದೆ ಅಂತ ಹೇಳಿರೋ 40 ಲಕ್ಷ ರೂಪಾಯಿಯನ್ನ ಪೊಲೀಸರು ವಶ ಪಡಿಸಿಕೊಂಡಿದ್ರು. ಈ 40 ಲಕ್ಷವನ್ನ ವಾಪಾಸ್ ಕೊಡಿ ಅಂತ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. 

ರೇಣುಕಾಸ್ವಾಮಿ ಕೊಲೆಯ ಬಳಿಕ ಇದನ್ನ ಮುಚ್ಚಿ ಹಾಕೋದಕ್ಕೆ ಮುಂದಾಗಿದ್ದ ದರ್ಶನ್ & ಟೀಮ್, ಮೂವರನ್ನ ಸರೆಂಡರ್ ಮಾಡಿಸಿ ಅವರಿಗೆ ಹಣ ಕೊಡುವ ವ್ಯವಸ್ಥೆ ಮಾಡಿದ್ದರು ಎನ್ನಲಾಗಿದೆ. ಇದಕ್ಕಾಗಿ ಮೋಹನ್ ರಾಜ್ ಎಂಬುವವರಿಂದ 40 ಲಕ್ಷ ಹಣ ತರಿಸಿಕೊಂಡಿದ್ದು, ಇದರ ಜಾಡು ಹಿಡಿದಿದ್ದ ಪೊಲೀಸರು ನಟ ದರ್ಶನ್ ಮನೆ, ಪ್ರದೂಶ್ ಹಾಗೂ ವಿಜಯಲಕ್ಷ್ಮಿ ಮನೆಯಲ್ಲಿ 40.4 ಲಕ್ಷ ಹಣವನ್ನ ಸೀಜ್ ಮಾಡಿದ್ರು ಎನ್ನಲಾಗಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ... 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!