ಮೈಸೂರಿಗೆ ತೆರಳಲು ಅನುಮತಿ ಪಡೆದುಕೊಂಡ ನಟ ದರ್ಶನ್ ಮುಂದಿನ ಹೆಜ್ಜೆ?

ಮೈಸೂರಿಗೆ ತೆರಳಲು ಅನುಮತಿ ಪಡೆದುಕೊಂಡ ನಟ ದರ್ಶನ್ ಮುಂದಿನ ಹೆಜ್ಜೆ?

Published : Jan 12, 2025, 02:38 PM ISTUpdated : Jan 12, 2025, 02:40 PM IST

ಮೊನ್ನೆ, ಶುಕ್ರವಾರ 57ನೇ ಸಿಸಿಎಚ್ ಕೋರ್ಟ್​ಗೆ ಹಾಜರಾಗಿರೋ ದರ್ಶನ್ ಮತ್ತೆ ಐದು ದಿನಗಳ ಕಾಲ ಮೈಸೂರಿಗೆ ತೆರಳಲು ಅನುಮತಿ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ದರ್ಶನ್ ಪರ ವಕೀಲರು ಮತ್ತೊಂದು ಅರ್ಜಿಯನ್ನ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದಾರೆ. ಈ ಕೇಸ್​​ನಲ್ಲಿ ...

ಮೊನ್ನೆ, ಶುಕ್ರವಾರ 57ನೇ ಸಿಸಿಎಚ್ ಕೋರ್ಟ್​ಗೆ ಹಾಜರಾಗಿರೋ ನಟ ದರ್ಶನ್‌ಗೆ (Darshan) ಮತ್ತೆ ಐದು ದಿನಗಳ ಕಾಲ ಮೈಸೂರಿಗೆ ತೆರಳಲು ಅನುಮತಿ ಸಿಕ್ಕಿದೆ. ಇದರ ಜೊತೆಗೆ ದರ್ಶನ್ ಪರ ವಕೀಲರು ಮತ್ತೊಂದು ಅರ್ಜಿಯನ್ನ ಕೋರ್ಟ್​ಗೆ ಸಲ್ಲಿಕೆ ಮಾಡಿದ್ದಾರೆ. ಈ ಕೇಸ್​​ನಲ್ಲಿ ಸಾಕ್ಷನಾಶಕ್ಕೆ ಬಳಕೆ ಮಾಡಲಾಗಿದೆ ಅಂತ ಹೇಳಿರೋ 40 ಲಕ್ಷ ರೂಪಾಯಿಯನ್ನ ಪೊಲೀಸರು ವಶ ಪಡಿಸಿಕೊಂಡಿದ್ರು. ಈ 40 ಲಕ್ಷವನ್ನ ವಾಪಾಸ್ ಕೊಡಿ ಅಂತ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. 

ರೇಣುಕಾಸ್ವಾಮಿ ಕೊಲೆಯ ಬಳಿಕ ಇದನ್ನ ಮುಚ್ಚಿ ಹಾಕೋದಕ್ಕೆ ಮುಂದಾಗಿದ್ದ ದರ್ಶನ್ & ಟೀಮ್, ಮೂವರನ್ನ ಸರೆಂಡರ್ ಮಾಡಿಸಿ ಅವರಿಗೆ ಹಣ ಕೊಡುವ ವ್ಯವಸ್ಥೆ ಮಾಡಿದ್ದರು ಎನ್ನಲಾಗಿದೆ. ಇದಕ್ಕಾಗಿ ಮೋಹನ್ ರಾಜ್ ಎಂಬುವವರಿಂದ 40 ಲಕ್ಷ ಹಣ ತರಿಸಿಕೊಂಡಿದ್ದು, ಇದರ ಜಾಡು ಹಿಡಿದಿದ್ದ ಪೊಲೀಸರು ನಟ ದರ್ಶನ್ ಮನೆ, ಪ್ರದೂಶ್ ಹಾಗೂ ವಿಜಯಲಕ್ಷ್ಮಿ ಮನೆಯಲ್ಲಿ 40.4 ಲಕ್ಷ ಹಣವನ್ನ ಸೀಜ್ ಮಾಡಿದ್ರು ಎನ್ನಲಾಗಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ... 

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್