ಇದ್ದಕ್ಕಿಂದ್ದಂತೆ ಡಿ ಬಾಸ್ ದರ್ಶನ್ ತಮಿಳು ನಾಡಿನ ದೇವಸ್ಥಾನದಲ್ಲಿ ಪ್ರತ್ಯಕ್ಷ!

ಇದ್ದಕ್ಕಿಂದ್ದಂತೆ ಡಿ ಬಾಸ್ ದರ್ಶನ್ ತಮಿಳು ನಾಡಿನ ದೇವಸ್ಥಾನದಲ್ಲಿ ಪ್ರತ್ಯಕ್ಷ!

Suvarna News   | Asianet News
Published : Feb 07, 2020, 12:54 PM IST

ಇದ್ದಕ್ಕಿಂದ್ದಂತೆ ಡಿ ಬಾಸ್ ದರ್ಶನ್ ತಮಿಳು ನಾಡಿನ ದೇವಸ್ಥಾನದಲ್ಲಿ ಪ್ರತ್ಯಕ್ಷ! ಗೆಲುವಿಗಾಗಿ ಶನಿದೇವರ ಮೊರೆ ಹೋದ ದಚ್ಚು | ಪ್ರತಿವರ್ಷ ಶನಿದೇವರ ಈ ದೇವಸ್ಥಾನಕ್ಕೆ ಭೇಟಿ ಕೊಡೊ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಎಲ್ಲಿಯೇ ಹೋದರೂ ಪತ್ನಿ ವಿಜಯಲಕ್ಷ್ಮೀ ಜೊತೆಯಲ್ಲೇ ಕರೆದುಕೊಂಡು ಹೋಗುತ್ತಿದ್ದಾರೆ. ಪತ್ನಿ ಜೊತೆಗಿದ್ದರೆ ಶುಭಪ್ರದ ಎಂಬ ಆತ್ಮೀಯರ ಮಾತನ್ನು ಒಪ್ಪಿಕೊಂಡಿರೋ ದಚ್ಚು ಈಗ ಎಲ್ಲೆ ಶುಭಕಾರ್ಯಗಳಿಗೆ ಹೋದರೂ ವಿಜಯಲಕ್ಷ್ಮೀಯವರನ್ನು ಜೊತೆಗೆ ಕರೆದುಕೊಂಡು ಹೋಗುತ್ತಾರೆ.

ತಮಿಳುನಾಡಿನ ತಿರುನಲ್ಲಾರ್ ದೇವಸ್ಥಾನಕ್ಕೆ ಪತ್ನಿ ಸಮೇತ ದರ್ಶನ ಪಡೆದಿದ್ದಾರೆ.ಜೊತೆಗೆ ಗೆಳೆಯರೂ ಸಾಥ್ ನೀಡಿದ್ದಾರೆ.  ಅವರ ಭೇಟಿ ವಿಡಿಯೋ ಇಲ್ಲಿದೆ ನೋಡಿ! 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!