ಇದ್ದಕ್ಕಿಂದ್ದಂತೆ ಡಿ ಬಾಸ್ ದರ್ಶನ್ ತಮಿಳು ನಾಡಿನ ದೇವಸ್ಥಾನದಲ್ಲಿ ಪ್ರತ್ಯಕ್ಷ!

ಇದ್ದಕ್ಕಿಂದ್ದಂತೆ ಡಿ ಬಾಸ್ ದರ್ಶನ್ ತಮಿಳು ನಾಡಿನ ದೇವಸ್ಥಾನದಲ್ಲಿ ಪ್ರತ್ಯಕ್ಷ!

Suvarna News   | Asianet News
Published : Feb 07, 2020, 12:54 PM IST

ಇದ್ದಕ್ಕಿಂದ್ದಂತೆ ಡಿ ಬಾಸ್ ದರ್ಶನ್ ತಮಿಳು ನಾಡಿನ ದೇವಸ್ಥಾನದಲ್ಲಿ ಪ್ರತ್ಯಕ್ಷ! ಗೆಲುವಿಗಾಗಿ ಶನಿದೇವರ ಮೊರೆ ಹೋದ ದಚ್ಚು | ಪ್ರತಿವರ್ಷ ಶನಿದೇವರ ಈ ದೇವಸ್ಥಾನಕ್ಕೆ ಭೇಟಿ ಕೊಡೊ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಎಲ್ಲಿಯೇ ಹೋದರೂ ಪತ್ನಿ ವಿಜಯಲಕ್ಷ್ಮೀ ಜೊತೆಯಲ್ಲೇ ಕರೆದುಕೊಂಡು ಹೋಗುತ್ತಿದ್ದಾರೆ. ಪತ್ನಿ ಜೊತೆಗಿದ್ದರೆ ಶುಭಪ್ರದ ಎಂಬ ಆತ್ಮೀಯರ ಮಾತನ್ನು ಒಪ್ಪಿಕೊಂಡಿರೋ ದಚ್ಚು ಈಗ ಎಲ್ಲೆ ಶುಭಕಾರ್ಯಗಳಿಗೆ ಹೋದರೂ ವಿಜಯಲಕ್ಷ್ಮೀಯವರನ್ನು ಜೊತೆಗೆ ಕರೆದುಕೊಂಡು ಹೋಗುತ್ತಾರೆ.

ತಮಿಳುನಾಡಿನ ತಿರುನಲ್ಲಾರ್ ದೇವಸ್ಥಾನಕ್ಕೆ ಪತ್ನಿ ಸಮೇತ ದರ್ಶನ ಪಡೆದಿದ್ದಾರೆ.ಜೊತೆಗೆ ಗೆಳೆಯರೂ ಸಾಥ್ ನೀಡಿದ್ದಾರೆ.  ಅವರ ಭೇಟಿ ವಿಡಿಯೋ ಇಲ್ಲಿದೆ ನೋಡಿ! 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!