ಡಿ-ಬಾಸ್‌ ಬರ್ತಡೇ: ಮನವಿಗೆ ಕಿವಿಗೊಡ್ತಾರಾ ಅಭಿಮಾನಿಗಳು?

ಡಿ-ಬಾಸ್‌ ಬರ್ತಡೇ: ಮನವಿಗೆ ಕಿವಿಗೊಡ್ತಾರಾ ಅಭಿಮಾನಿಗಳು?

Suvarna News   | Asianet News
Published : Jan 19, 2020, 10:43 AM IST

ಈ‌ ವರ್ಷವೂ ಸರಳ‌ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ನಿರ್ಧರಿಸಿದ್ದಾರೆ. ಜ. 16 ರಂದು  ಹುಟ್ಟುಹಬ್ಬಕ್ಕೆ ಕೇಕ್, ಹೂವಿನ‌ಹಾರ ತರದಂತೆ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.  

 

ಬೆಂಗಳೂರು (ಜ. 19): ಈ‌ ವರ್ಷವೂ ಸರಳ‌ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ನಿರ್ಧರಿಸಿದ್ದಾರೆ. ಜ. 16 ರಂದು  ಹುಟ್ಟುಹಬ್ಬಕ್ಕೆ ಕೇಕ್, ಹೂವಿನ‌ಹಾರ ತರದಂತೆ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.  

ಕೇಕ್, ಹಾರದ ಹಣದಲ್ಲಿ ಕೈಲಾದಷ್ಟು ದವಸ ಧಾನ್ಯಗಳನ್ನು ತನ್ನಿ ಎಂದು ಮನವಿ ಮಾಡಿದ್ದಾರೆ.   ಅಭಿಮಾನಿಗಳು ತಂದುಕೊಟ್ಟ ಅಕ್ಕಿ. ಬೇಳೆ . ಸಕ್ಕರೆಯನ್ನು ಅನಾಥಾಶ್ರಮಗಳಿಗೆ ರವಾನೆ ಮಾಡುವುದಾಗಿ ಹೇಳಿದ್ದಾರೆ.   ಬರ್ತಡೇ ಸಂಭ್ರಮದಲ್ಲಿ ಅಕ್ಕ ಪಕ್ಕದ ಮನೆಯವರಿಗೆ ತೊಂದರೆ ಕೊಡಬೇಡಿ. ಪಟಾಕಿ ಹೊಡೆದು ಪರಿಸರ ಮಾಲಿನ್ಯ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?