ಡಿ-ಬಾಸ್‌ ಬರ್ತಡೇ: ಮನವಿಗೆ ಕಿವಿಗೊಡ್ತಾರಾ ಅಭಿಮಾನಿಗಳು?

ಡಿ-ಬಾಸ್‌ ಬರ್ತಡೇ: ಮನವಿಗೆ ಕಿವಿಗೊಡ್ತಾರಾ ಅಭಿಮಾನಿಗಳು?

Suvarna News   | Asianet News
Published : Jan 19, 2020, 10:43 AM IST

ಈ‌ ವರ್ಷವೂ ಸರಳ‌ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ನಿರ್ಧರಿಸಿದ್ದಾರೆ. ಜ. 16 ರಂದು  ಹುಟ್ಟುಹಬ್ಬಕ್ಕೆ ಕೇಕ್, ಹೂವಿನ‌ಹಾರ ತರದಂತೆ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.  

 

ಬೆಂಗಳೂರು (ಜ. 19): ಈ‌ ವರ್ಷವೂ ಸರಳ‌ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ನಿರ್ಧರಿಸಿದ್ದಾರೆ. ಜ. 16 ರಂದು  ಹುಟ್ಟುಹಬ್ಬಕ್ಕೆ ಕೇಕ್, ಹೂವಿನ‌ಹಾರ ತರದಂತೆ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.  

ಕೇಕ್, ಹಾರದ ಹಣದಲ್ಲಿ ಕೈಲಾದಷ್ಟು ದವಸ ಧಾನ್ಯಗಳನ್ನು ತನ್ನಿ ಎಂದು ಮನವಿ ಮಾಡಿದ್ದಾರೆ.   ಅಭಿಮಾನಿಗಳು ತಂದುಕೊಟ್ಟ ಅಕ್ಕಿ. ಬೇಳೆ . ಸಕ್ಕರೆಯನ್ನು ಅನಾಥಾಶ್ರಮಗಳಿಗೆ ರವಾನೆ ಮಾಡುವುದಾಗಿ ಹೇಳಿದ್ದಾರೆ.   ಬರ್ತಡೇ ಸಂಭ್ರಮದಲ್ಲಿ ಅಕ್ಕ ಪಕ್ಕದ ಮನೆಯವರಿಗೆ ತೊಂದರೆ ಕೊಡಬೇಡಿ. ಪಟಾಕಿ ಹೊಡೆದು ಪರಿಸರ ಮಾಲಿನ್ಯ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. 

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ