ಡಿ-ಬಾಸ್‌ ಬರ್ತಡೇ: ಮನವಿಗೆ ಕಿವಿಗೊಡ್ತಾರಾ ಅಭಿಮಾನಿಗಳು?

ಡಿ-ಬಾಸ್‌ ಬರ್ತಡೇ: ಮನವಿಗೆ ಕಿವಿಗೊಡ್ತಾರಾ ಅಭಿಮಾನಿಗಳು?

Suvarna News   | Asianet News
Published : Jan 19, 2020, 10:43 AM IST

ಈ‌ ವರ್ಷವೂ ಸರಳ‌ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ನಿರ್ಧರಿಸಿದ್ದಾರೆ. ಜ. 16 ರಂದು  ಹುಟ್ಟುಹಬ್ಬಕ್ಕೆ ಕೇಕ್, ಹೂವಿನ‌ಹಾರ ತರದಂತೆ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.  

 

ಬೆಂಗಳೂರು (ಜ. 19): ಈ‌ ವರ್ಷವೂ ಸರಳ‌ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ನಿರ್ಧರಿಸಿದ್ದಾರೆ. ಜ. 16 ರಂದು  ಹುಟ್ಟುಹಬ್ಬಕ್ಕೆ ಕೇಕ್, ಹೂವಿನ‌ಹಾರ ತರದಂತೆ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.  

ಕೇಕ್, ಹಾರದ ಹಣದಲ್ಲಿ ಕೈಲಾದಷ್ಟು ದವಸ ಧಾನ್ಯಗಳನ್ನು ತನ್ನಿ ಎಂದು ಮನವಿ ಮಾಡಿದ್ದಾರೆ.   ಅಭಿಮಾನಿಗಳು ತಂದುಕೊಟ್ಟ ಅಕ್ಕಿ. ಬೇಳೆ . ಸಕ್ಕರೆಯನ್ನು ಅನಾಥಾಶ್ರಮಗಳಿಗೆ ರವಾನೆ ಮಾಡುವುದಾಗಿ ಹೇಳಿದ್ದಾರೆ.   ಬರ್ತಡೇ ಸಂಭ್ರಮದಲ್ಲಿ ಅಕ್ಕ ಪಕ್ಕದ ಮನೆಯವರಿಗೆ ತೊಂದರೆ ಕೊಡಬೇಡಿ. ಪಟಾಕಿ ಹೊಡೆದು ಪರಿಸರ ಮಾಲಿನ್ಯ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. 

22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?