ಡಿ-ಬಾಸ್‌ ಬರ್ತಡೇ: ಮನವಿಗೆ ಕಿವಿಗೊಡ್ತಾರಾ ಅಭಿಮಾನಿಗಳು?

ಡಿ-ಬಾಸ್‌ ಬರ್ತಡೇ: ಮನವಿಗೆ ಕಿವಿಗೊಡ್ತಾರಾ ಅಭಿಮಾನಿಗಳು?

Suvarna News   | Asianet News
Published : Jan 19, 2020, 10:43 AM IST

ಈ‌ ವರ್ಷವೂ ಸರಳ‌ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ನಿರ್ಧರಿಸಿದ್ದಾರೆ. ಜ. 16 ರಂದು  ಹುಟ್ಟುಹಬ್ಬಕ್ಕೆ ಕೇಕ್, ಹೂವಿನ‌ಹಾರ ತರದಂತೆ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.  

 

ಬೆಂಗಳೂರು (ಜ. 19): ಈ‌ ವರ್ಷವೂ ಸರಳ‌ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಲು ಚಾಲೆಂಜಿಂಗ್ ಸ್ಟಾರ್ ನಿರ್ಧರಿಸಿದ್ದಾರೆ. ಜ. 16 ರಂದು  ಹುಟ್ಟುಹಬ್ಬಕ್ಕೆ ಕೇಕ್, ಹೂವಿನ‌ಹಾರ ತರದಂತೆ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.  

ಕೇಕ್, ಹಾರದ ಹಣದಲ್ಲಿ ಕೈಲಾದಷ್ಟು ದವಸ ಧಾನ್ಯಗಳನ್ನು ತನ್ನಿ ಎಂದು ಮನವಿ ಮಾಡಿದ್ದಾರೆ.   ಅಭಿಮಾನಿಗಳು ತಂದುಕೊಟ್ಟ ಅಕ್ಕಿ. ಬೇಳೆ . ಸಕ್ಕರೆಯನ್ನು ಅನಾಥಾಶ್ರಮಗಳಿಗೆ ರವಾನೆ ಮಾಡುವುದಾಗಿ ಹೇಳಿದ್ದಾರೆ.   ಬರ್ತಡೇ ಸಂಭ್ರಮದಲ್ಲಿ ಅಕ್ಕ ಪಕ್ಕದ ಮನೆಯವರಿಗೆ ತೊಂದರೆ ಕೊಡಬೇಡಿ. ಪಟಾಕಿ ಹೊಡೆದು ಪರಿಸರ ಮಾಲಿನ್ಯ ಮಾಡಬೇಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!