ದುಬಾರಿ ಕಾರ್ ಬಿಟ್ಟು ಅಣ್ಣಾವ್ರ ಹಾಡಿಗೆ ಆ್ಯಕ್ಷನ್ ಪ್ರಿನ್ಸ್ ಬೈಕ್‌ ಸವಾರಿ!

ದುಬಾರಿ ಕಾರ್ ಬಿಟ್ಟು ಅಣ್ಣಾವ್ರ ಹಾಡಿಗೆ ಆ್ಯಕ್ಷನ್ ಪ್ರಿನ್ಸ್ ಬೈಕ್‌ ಸವಾರಿ!

Suvarna News   | Asianet News
Published : Jan 12, 2020, 03:36 PM IST

ಸ್ಯಾಂಡಲ್‌ವುಡ್ 'ಬಹದ್ದೂರ್' ಹುಡುಗ  ಆ್ಯ ಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಮನೆ ದೇವರು ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಜಕ್ಕೇನ ಹಳ್ಳಿಯಲ್ಲಿರುವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಂಬಂಧಿಕರ ಮನೆಗಳಿಗೆ ಭೇಟಿ ನೀಡಿದ್ದಾರೆ. ಆ ನಂತರ ಇತ್ತೀಚಿಗೆ ಕೊಂಡ ದುಬಾರಿ ಪೋರ್ಶೆ ಮಕಾನ್‌ ಎಸ್‌ ಕಾರನ್ನು ಬಿಟ್ಟು ಪತ್ನಿಯೊಂದಿಗೆ ಬೈಕ್ ಸವಾರಿ ಹೊರಟಿದ್ದಾರೆ. 

ಸ್ಯಾಂಡಲ್‌ವುಡ್ 'ಬಹದ್ದೂರ್' ಹುಡುಗ  ಆ್ಯ ಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಮನೆ ದೇವರು ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಜಕ್ಕೇನ ಹಳ್ಳಿಯಲ್ಲಿರುವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸಂಬಂಧಿಕರ ಮನೆಗಳಿಗೆ ಭೇಟಿ ನೀಡಿದ್ದಾರೆ. ಆ ನಂತರ ಇತ್ತೀಚಿಗೆ ಕೊಂಡ ದುಬಾರಿ ಪೋರ್ಶೆ ಮಕಾನ್‌ ಎಸ್‌ ಕಾರನ್ನು ಬಿಟ್ಟು ಪತ್ನಿಯೊಂದಿಗೆ ಬೈಕ್ ಸವಾರಿ ಹೊರಟಿದ್ದಾರೆ. 

ಸಿನಿಮಾ ಅಪ್ಡೇಟ್ಸ್‌ಗಾಗಿ ಇಲ್ಲಿ ಕ್ಲಿಕ್ಕಿಸಿ: Cinema Hungama 

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!