ನಂಬರ್ 17 ರಂದು ಜನಿಸಿದವರು ಸತ್ತ ಮೇಲೆ ಬದುಕುತ್ತಾರೆ: ಜಗ್ಗೇಶ್ ವಿಡಿಯೋ ವೈರಲ್

ನಂಬರ್ 17 ರಂದು ಜನಿಸಿದವರು ಸತ್ತ ಮೇಲೆ ಬದುಕುತ್ತಾರೆ: ಜಗ್ಗೇಶ್ ವಿಡಿಯೋ ವೈರಲ್

Suvarna News   | Asianet News
Published : Nov 03, 2021, 02:28 PM ISTUpdated : Nov 03, 2021, 02:30 PM IST

ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನನ 17ನೇ ತಾರೀಖು. ಖ್ಯಾತ ನಟ ಎಮ್‌ಜಿಆರ್ ಹುಟ್ಟಿದ್ದು 17ನೇ ತಾರೀಖು ಮತ್ತು ಪುನೀತ್ ಜನಸಿದ್ದು ಕೂಡಾ 17ನೇ ತಾರೀಖು? ಇವರು ಮುಂದೆ ಏನಾಗುತ್ತಾರೋ ಎಂದು ಜಗ್ಗೇಶ್ ಹೇಳುತ್ತಾರೆ. 

ಕನ್ನಡದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್ (Puneeth Rajkumar) ಅವರ ಅಕಾಲಿಕ ನಿಧನ ಎಲ್ಲರನ್ನೂ ಆಘಾತಕ್ಕೆ ದೂಡಿದೆ. ನಂಬಲಾಗದ ಸತ್ಯವನ್ನು ಅರಗಿಸಿಕೊಳ್ಳಲು ಚಿತ್ರರಂಗದವರು, ಅಭಿಮಾನಿಗಳು ಕಷ್ಟಪಡುತ್ತಿದ್ದಾರೆ. ಈ ನಡುವೆ ಪುನೀತ್ ಮತ್ತು ನವರಸ ನಾಯಕ ಜಗ್ಗೇಶ್ (Jaggesh) ನಡುವಿನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ (Viral) ಆಗುತ್ತಿದೆ. ಹೌದು! ಈ ಹಿಂದೆ ಪುನೀತ್ ರಾಜ್‌ಕುಮಾರ್ ಅವರು ನಡೆಸಿಕೊಡುವ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಗ್ಗೇಶ್, ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಜನನ 17ನೇ ತಾರೀಖು.

I Love You ಚಿನ್ನ: ಜಗ್ಗೇಶ್ ಬಿಚ್ಚಿಟ್ಟ ಪುನೀತ್ ನೆನಪು

ಖ್ಯಾತ ನಟ ಎಮ್‌ಜಿಆರ್ (MGR) ಹುಟ್ಟಿದ್ದು 17ನೇ ತಾರೀಖು ಮತ್ತು ಪುನೀತ್ ಜನಸಿದ್ದು ಕೂಡಾ 17ನೇ ತಾರೀಖು? ಇವರು ಮುಂದೆ ಏನಾಗುತ್ತಾರೋ ಎಂದು ಹೇಳುತ್ತಾರೆ. ಇದಕ್ಕೆ ಕಾರಣ 'ಎಲ್ಲರೂ ಒಂದು ದಿನ ಸಾಯ್ತಾರೆ, ಆದರೆ ನಂಬರ್ 17 ರಂದು ಜನಿಸಿದವರು ಸತ್ತ ಮೇಲೆ ಬದುಕುತ್ತಾರೆ' ಎಂದು ಜಗ್ಗೇಶ್ ಹೇಳಿದ ಮಾತು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇನ್ನು ನಟ ಜಗ್ಗೇಶ್, ಪುನೀತ್ ರಾಜ್‌ ಕುಮಾರ್ ನಿಧನದ ಸುದ್ದಿ ತಿಳಿದಾಗಿನಿಂದಲೂ ಸಾಮಾಜಿಕ ಜಾಲತಾಣ (Social Media) ಖಾತೆಯಲ್ಲಿ ಅವರ 30 ವರ್ಷದ ಒಡನಾಟವನ್ನು ನೆನೆದು ಹಲವಾರು ಪೋಸ್ಟ್‌ಗಳನ್ನು ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more