ಥಿಯೇಟರ್‌ಗಳಲ್ಲಿ ಶೇ.50ರಷ್ಟು ಸೀಟಿಗೆ ಮಾತ್ರ ಅವಕಾಶಕ್ಕೆ ಕಿಚ್ಚ ಸುದೀಪ್ ಬೇಸರ!

ಥಿಯೇಟರ್‌ಗಳಲ್ಲಿ ಶೇ.50ರಷ್ಟು ಸೀಟಿಗೆ ಮಾತ್ರ ಅವಕಾಶಕ್ಕೆ ಕಿಚ್ಚ ಸುದೀಪ್ ಬೇಸರ!

Suvarna News   | Asianet News
Published : Apr 03, 2021, 04:51 PM IST

ರಾಜ್ಯ ಸರ್ಕಾರದ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಸ್ಥಳಗಳಲ್ಲಿ ಒಂದಾದ ಚಿತ್ರಮಂದಿರಕ್ಕೆ ನಿರ್ಬಂಧ ಹೇರಲಾಗಿದ್ದು, 50% ಭರ್ತಿ ಮಾತ್ರ ಮಾಡಬೇಕೆಂದು ಆದೇಶದಲ್ಲಿದೆ. ಇದರಿಂದ ಯುವರತ್ನ ಚಿತ್ರತಂಡಕ್ಕೆ ಕಷ್ಟವಾಗಲಿದೆ. ಆದರೂ ಜನರ ಆರೋಗ್ಯ ದೃಷ್ಟಿಯಿಂದ ಕೆಲವ ಕ್ರಮಗಳು ಅನಿವಾರ್ಯವೆಂದೂ ಹೇಳಿದ್ದಾರೆ.
 

ರಾಜ್ಯ ಸರ್ಕಾರದ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಸ್ಥಳಗಳಲ್ಲಿ ಒಂದಾದ ಚಿತ್ರಮಂದಿರಕ್ಕೆ ನಿರ್ಬಂಧ ಹೇರಲಾಗಿದ್ದು, 50% ಭರ್ತಿ ಮಾತ್ರ ಮಾಡಬೇಕೆಂದು ಆದೇಶದಲ್ಲಿದೆ. ಇದರಿಂದ ಯುವರತ್ನ ಚಿತ್ರತಂಡಕ್ಕೆ ಕಷ್ಟವಾಗಲಿದೆ. ಆದರೂ ಜನರ ಆರೋಗ್ಯ ದೃಷ್ಟಿಯಿಂದ ಕೆಲವ ಕ್ರಮಗಳು ಅನಿವಾರ್ಯವೆಂದೂ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?