ಥಿಯೇಟರ್‌ಗಳಲ್ಲಿ ಶೇ.50ರಷ್ಟು ಸೀಟಿಗೆ ಮಾತ್ರ ಅವಕಾಶಕ್ಕೆ ಕಿಚ್ಚ ಸುದೀಪ್ ಬೇಸರ!

ಥಿಯೇಟರ್‌ಗಳಲ್ಲಿ ಶೇ.50ರಷ್ಟು ಸೀಟಿಗೆ ಮಾತ್ರ ಅವಕಾಶಕ್ಕೆ ಕಿಚ್ಚ ಸುದೀಪ್ ಬೇಸರ!

Suvarna News   | Asianet News
Published : Apr 03, 2021, 04:51 PM IST

ರಾಜ್ಯ ಸರ್ಕಾರದ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಸ್ಥಳಗಳಲ್ಲಿ ಒಂದಾದ ಚಿತ್ರಮಂದಿರಕ್ಕೆ ನಿರ್ಬಂಧ ಹೇರಲಾಗಿದ್ದು, 50% ಭರ್ತಿ ಮಾತ್ರ ಮಾಡಬೇಕೆಂದು ಆದೇಶದಲ್ಲಿದೆ. ಇದರಿಂದ ಯುವರತ್ನ ಚಿತ್ರತಂಡಕ್ಕೆ ಕಷ್ಟವಾಗಲಿದೆ. ಆದರೂ ಜನರ ಆರೋಗ್ಯ ದೃಷ್ಟಿಯಿಂದ ಕೆಲವ ಕ್ರಮಗಳು ಅನಿವಾರ್ಯವೆಂದೂ ಹೇಳಿದ್ದಾರೆ.
 

ರಾಜ್ಯ ಸರ್ಕಾರದ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಸ್ಥಳಗಳಲ್ಲಿ ಒಂದಾದ ಚಿತ್ರಮಂದಿರಕ್ಕೆ ನಿರ್ಬಂಧ ಹೇರಲಾಗಿದ್ದು, 50% ಭರ್ತಿ ಮಾತ್ರ ಮಾಡಬೇಕೆಂದು ಆದೇಶದಲ್ಲಿದೆ. ಇದರಿಂದ ಯುವರತ್ನ ಚಿತ್ರತಂಡಕ್ಕೆ ಕಷ್ಟವಾಗಲಿದೆ. ಆದರೂ ಜನರ ಆರೋಗ್ಯ ದೃಷ್ಟಿಯಿಂದ ಕೆಲವ ಕ್ರಮಗಳು ಅನಿವಾರ್ಯವೆಂದೂ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!