ಥಿಯೇಟರ್‌ಗಳಲ್ಲಿ ಶೇ.50ರಷ್ಟು ಸೀಟಿಗೆ ಮಾತ್ರ ಅವಕಾಶಕ್ಕೆ ಕಿಚ್ಚ ಸುದೀಪ್ ಬೇಸರ!

ಥಿಯೇಟರ್‌ಗಳಲ್ಲಿ ಶೇ.50ರಷ್ಟು ಸೀಟಿಗೆ ಮಾತ್ರ ಅವಕಾಶಕ್ಕೆ ಕಿಚ್ಚ ಸುದೀಪ್ ಬೇಸರ!

Suvarna News   | Asianet News
Published : Apr 03, 2021, 04:51 PM IST

ರಾಜ್ಯ ಸರ್ಕಾರದ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಸ್ಥಳಗಳಲ್ಲಿ ಒಂದಾದ ಚಿತ್ರಮಂದಿರಕ್ಕೆ ನಿರ್ಬಂಧ ಹೇರಲಾಗಿದ್ದು, 50% ಭರ್ತಿ ಮಾತ್ರ ಮಾಡಬೇಕೆಂದು ಆದೇಶದಲ್ಲಿದೆ. ಇದರಿಂದ ಯುವರತ್ನ ಚಿತ್ರತಂಡಕ್ಕೆ ಕಷ್ಟವಾಗಲಿದೆ. ಆದರೂ ಜನರ ಆರೋಗ್ಯ ದೃಷ್ಟಿಯಿಂದ ಕೆಲವ ಕ್ರಮಗಳು ಅನಿವಾರ್ಯವೆಂದೂ ಹೇಳಿದ್ದಾರೆ.
 

ರಾಜ್ಯ ಸರ್ಕಾರದ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ಸ್ಥಳಗಳಲ್ಲಿ ಒಂದಾದ ಚಿತ್ರಮಂದಿರಕ್ಕೆ ನಿರ್ಬಂಧ ಹೇರಲಾಗಿದ್ದು, 50% ಭರ್ತಿ ಮಾತ್ರ ಮಾಡಬೇಕೆಂದು ಆದೇಶದಲ್ಲಿದೆ. ಇದರಿಂದ ಯುವರತ್ನ ಚಿತ್ರತಂಡಕ್ಕೆ ಕಷ್ಟವಾಗಲಿದೆ. ಆದರೂ ಜನರ ಆರೋಗ್ಯ ದೃಷ್ಟಿಯಿಂದ ಕೆಲವ ಕ್ರಮಗಳು ಅನಿವಾರ್ಯವೆಂದೂ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?