4 ನೇ ಸಿನಿಮಾಗೆ ಸಜ್ಜಾದ ಸ್ಯಾಂಡಲ್‌ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ

Jan 31, 2020, 5:27 PM IST

ಸ್ಯಾಂಡಲ್ ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ ಅಭಿನಯದ ನಾಲ್ಕನೇ ಸಿನಿಮಾ ಸೆಟ್ಟೇರಿದೆ. ಇನ್ನು ಹೆಸರಿಡದ ಚಿತ್ರದ ಮಹೂರ್ತ ಸಮಾರಂಭ ಬಸವನಗುಡಿಯ ಕಾರಂಜಿ ಆಂಜನೇಯ ದೇವಾಲಯದಲ್ಲಿ ನೆರವೇರಿದೆ.

ಬಂಡೀಪುರ ಶೂಟಿಂಗ್ ಅರ್ಧಕ್ಕೆ ನಿಲ್ಲಿಸಿ ತಲೈವಾ ವಾಪಸ್ ಹೋಗಿದ್ದೇಕೆ?

ಟಾಲಿವುಡ್ ನ ಸ್ಟಾರ್ ನಿರ್ದೇಶಕ ವಿಜಯ್ ಕುಮಾರ್ ಕೊಂಡಾ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು ಇಂದು ಮಹೂರ್ತ ಮುಗಿಸಿರೋ ತಂಡ ಸದ್ಯದಲ್ಲೇ ಚಿತ್ರೀಕರಣ ಆರಂಭ ಮಾಡ್ತಿದೆ.