ನಿಖಿಲ್‌ ಕುಮಾರಸ್ವಾಮಿ ಜನ ಸೇವೆ, ರಾಜಮೌಳಿಗೆ ಕೊರೋನಾ ಚಿಂತೆ

May 10, 2020, 4:54 PM IST

ಟಾಲಿವುಡ್ ಖ್ಯಾತ ನಿರ್ದೇಶಕ ರಾಜಮೌಳಿ ಕೊರೋನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. 

ಸ್ಯಾಂಡಲ್‌ವುಡ್‌ ಯುವರಾಜ ನಿಖಿಲ್‌ ಕುಮಾರಸ್ವಾಮಿ ತಮ್ಮ ಮದುವೆಗೆಂದು ವೆಚ್ಚ ಮಾಡಿದ ಹಣದಿಂದ ಈಗ ರಾಮನಗರದ ಜನರಿಗೆ ಸಹಾಯ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment