Tributes to Puneeth Rajkumar: ಅನ್ನದಾನ, ನೇತ್ರದಾನ ಮಾಡಿದ ಬಾಗಲಕೋಟೆ ಫ್ಯಾನ್ಸ್

Tributes to Puneeth Rajkumar: ಅನ್ನದಾನ, ನೇತ್ರದಾನ ಮಾಡಿದ ಬಾಗಲಕೋಟೆ ಫ್ಯಾನ್ಸ್

Suvarna News   | Asianet News
Published : Nov 23, 2021, 01:05 PM IST

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ (Puneeth Rajkumar) ಬಾಗಲಕೋಟೆಯಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.  ಬಾಗಲಕೋಟೆಯ (Bagalkote) ಚಿತ್ರಮಂದಿರಗಳಲ್ಲಿ ಯುವರತ್ನ (Yuvarathna) ಸಿನಿಮಾವನ್ನು ರೀ-ರಿಲೀಸ್ ಮಾಡಿಸಿ ಆನಂತರ ಆಗಮಿಸಿದ ಪ್ರತಿಯೊಬ್ಬರಿಗೂ ಅನ್ನದಾನ ಮಾಡಲಾಗಿದೆ. ನೇತ್ರದಾನಕ್ಕೆ ನೋಂದಣಿ (Eye Donation)ಯೂ ಮಾಡಿಸಿದ್ದಾರೆ. ಇಡೀ ಬಾಗಲಕೋಟೆಯಲ್ಲಿ ಪುನೀತ್ ರಾಜ್‌ಕುಮಾರ್ ಫೋಟೋ ಹಾಕುವ ಮೂಲಕ ಅಭಿಮಾನ ಮೆರೆದಿದ್ದಾರೆ.
 

ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ (Puneeth Rajkumar) ಬಾಗಲಕೋಟೆಯಲ್ಲಿ ಅಭಿಮಾನಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.  ಬಾಗಲಕೋಟೆಯ (Bagalkote) ಚಿತ್ರಮಂದಿರಗಳಲ್ಲಿ ಯುವರತ್ನ (Yuvarathna) ಸಿನಿಮಾವನ್ನು ರೀ-ರಿಲೀಸ್ ಮಾಡಿಸಿ ಆನಂತರ ಆಗಮಿಸಿದ ಪ್ರತಿಯೊಬ್ಬರಿಗೂ ಅನ್ನದಾನ ಮಾಡಲಾಗಿದೆ. ನೇತ್ರದಾನಕ್ಕೆ ನೋಂದಣಿ (Eye Donation)ಯೂ ಮಾಡಿಸಿದ್ದಾರೆ. ಇಡೀ ಬಾಗಲಕೋಟೆಯಲ್ಲಿ ಪುನೀತ್ ರಾಜ್‌ಕುಮಾರ್ ಫೋಟೋ ಹಾಕುವ ಮೂಲಕ ಅಭಿಮಾನ ಮೆರೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more