ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಹಿಡಿದ ಸ್ಯಾಂಡಲ್‌ವುಡ್ ನಟ!

ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಹಿಡಿದ ಸ್ಯಾಂಡಲ್‌ವುಡ್ ನಟ!

Suvarna News   | Asianet News
Published : Dec 27, 2019, 12:49 PM ISTUpdated : Dec 27, 2019, 05:24 PM IST

'ಅನ್ವೀಷಿ' ಹಾಗೂ 'ಲವ್‌ ಯೂ 2' ಚಿತ್ರಗಳಲ್ಲಿ ನಾಯಕನಾಗಿ ಕಾಣಿಸಿಕೊಂಡಿರುವ ನಟ ರಘು ಭಟ್ ಕಳ್ಳನೋರ್ವನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಅವನೇ ಶ್ರೀಮನ್ನಾರಾಯಣ ಪ್ರೀಮಿಯರ್ ಶೋ ವೀಕ್ಷಿಸಿ ಪತ್ನಿಯೊಂದಿಗೆ ಮಧ್ಯರಾತ್ರಿ ತೆರಳುವಾಗ ಭಾರತಿನಗರದ ಸೇಂಟ್ ಜಾನ್ಸ್‌ ಶ್ರೀ ಸರ್ಕಲ್‌ ಬಳಿ  ಚಿನ್ನ ಹಾಗೂ ಹಣ ದೋಚಿ ಪರಾರಿಯಾಗುತ್ತಿದ್ದ ದರೋಡೆಕೋರರನ್ನು ಸುಮಾರು 2 ಕಿ.ಮೀ ಬೆನ್ನತ್ತಿ ಹಿಡಿದಿದ್ದಾರೆ.  ಬಳಿಕ ಕಳ್ಳರನ್ನು ಹಲಸೂರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.  ರಘು ಭಟ್  ಕಾರ್ಯಕ್ಕೆ ಇದೀಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

'ಅನ್ವೀಷಿ' ಹಾಗೂ 'ಲವ್‌ ಯೂ 2' ಚಿತ್ರಗಳಲ್ಲಿ ನಾಯಕನಾಗಿ ಕಾಣಿಸಿಕೊಂಡಿರುವ ನಟ ರಘು ಭಟ್ ಕಳ್ಳನೋರ್ವನನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಅವನೇ ಶ್ರೀಮನ್ನಾರಾಯಣ ಪ್ರೀಮಿಯರ್ ಶೋ ವೀಕ್ಷಿಸಿ ಪತ್ನಿಯೊಂದಿಗೆ ಮಧ್ಯರಾತ್ರಿ ತೆರಳುವಾಗ ಭಾರತಿನಗರದ ಸೇಂಟ್ ಜಾನ್ಸ್‌ ಶ್ರೀ ಸರ್ಕಲ್‌ ಬಳಿ  ಚಿನ್ನ ಹಾಗೂ ಹಣ ದೋಚಿ ಪರಾರಿಯಾಗುತ್ತಿದ್ದ ದರೋಡೆಕೋರರನ್ನು ಸುಮಾರು 2 ಕಿ.ಮೀ ಬೆನ್ನತ್ತಿ ಹಿಡಿದಿದ್ದಾರೆ.  ಬಳಿಕ ಕಳ್ಳರನ್ನು ಹಲಸೂರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.  ರಘು ಭಟ್  ಕಾರ್ಯಕ್ಕೆ ಇದೀಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!