ಸಿನಿಮಾ ರಿಲೀಸ್‌ಗೂ ಮುನ್ನ ಚಾಮುಂಡೇಶ್ವರ ದರ್ಶನ ಪಡೆಯಲು ಪುತ್ರನಿಗೆ ಹೇಳಿದ ರವಿಚಂದ್ರನ್!

ಸಿನಿಮಾ ರಿಲೀಸ್‌ಗೂ ಮುನ್ನ ಚಾಮುಂಡೇಶ್ವರ ದರ್ಶನ ಪಡೆಯಲು ಪುತ್ರನಿಗೆ ಹೇಳಿದ ರವಿಚಂದ್ರನ್!

Suvarna News   | Asianet News
Published : Nov 09, 2021, 01:42 PM IST

ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ನಟನೆಯ ಮುಗಿಲ್‌ಪೇಟೆ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಸಿನಿಮಾ ಪ್ರಚಾರ ಕಾರ್ಯಕ್ರಮಗಳು ಶುರುವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ.  ಈ ವೇಳೆ ರವಿಚಂದ್ರನ್ ತಮ್ಮ ಪುತ್ರನನ್ನು ಹಾರೈಸಿ, ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದು ಬಾ ಎಂದು ಹೇಳಿದ್ದಾರೆ. ಇದೇ ತಿಂಗಳು 19ಕ್ಕೆ ಸಿನಿಮಾ ರಿಲೀಸ್ ಆಗಬಹುದು ಎನ್ನಲಾಗಿದೆ.

ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್ ರವಿಚಂದ್ರನ್ ಹಿರಿಯ ಪುತ್ರ ಮನೋರಂಜನ್ ನಟನೆಯ ಮುಗಿಲ್‌ಪೇಟೆ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.  ಸಿನಿಮಾ ಪ್ರಚಾರ ಕಾರ್ಯಕ್ರಮಗಳು ಶುರುವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ವಿಡಿಯೋ ಹಂಚಿಕೊಂಡಿದ್ದಾರೆ.  ಈ ವೇಳೆ ರವಿಚಂದ್ರನ್ ತಮ್ಮ ಪುತ್ರನನ್ನು ಹಾರೈಸಿ, ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದು ಬಾ ಎಂದು ಹೇಳಿದ್ದಾರೆ. ಇದೇ ತಿಂಗಳು 19ಕ್ಕೆ ಸಿನಿಮಾ ರಿಲೀಸ್ ಆಗಬಹುದು ಎನ್ನಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more