Puneeth Rajkumar: ಅಪ್ಪು ನಿಧನದ ಬಳಿಕ ಶಕ್ತಿಧಾಮಕ್ಕೆ ಭೇಟಿ ನೀಡಿದ ಶಿವರಾಜ್‍ಕುಮಾರ್ ದಂಪತಿ

Puneeth Rajkumar: ಅಪ್ಪು ನಿಧನದ ಬಳಿಕ ಶಕ್ತಿಧಾಮಕ್ಕೆ ಭೇಟಿ ನೀಡಿದ ಶಿವರಾಜ್‍ಕುಮಾರ್ ದಂಪತಿ

Published : Nov 26, 2021, 09:48 PM IST

ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ ಅವರು ಪತ್ನಿ ಗೀತಾ ಶಿವರಾಜ್‍ಕುಮಾರ್ ಅವರ ಜೊತೆಗೆ ಮೈಸೂರಿಲ್ಲಿರುವ ಶಕ್ತಿಧಾಮಕ್ಕೆ ಭೇಟಿಕೊಟ್ಟು ಅಲ್ಲಿಯ ನಿರ್ವಹಣೆಯ ಕುರಿತಾಗಿ ಚರ್ಚಿಸಿದ್ದಾರೆ. 

ಮೈಸೂರು (ನ.26): ಸ್ಯಾಂಡಲ್‍ವುಡ್ ನಟ ಶಿವರಾಜ್‍ಕುಮಾರ್ (Shiva Rajkumar) ಅವರು ಪತ್ನಿ ಗೀತಾ ಶಿವರಾಜ್‍ಕುಮಾರ್ (Geetha Shivarajkumar) ಅವರ ಜೊತೆಗೆ ಮೈಸೂರಿಲ್ಲಿರುವ ಶಕ್ತಿಧಾಮಕ್ಕೆ (Shaktidhama) ಭೇಟಿಕೊಟ್ಟು ಅಲ್ಲಿಯ ನಿರ್ವಹಣೆಯ ಕುರಿತಾಗಿ ಚರ್ಚಿಸಿದ್ದಾರೆ. ಶಕ್ತಿಧಾಮ ನಿರ್ವಹಣೆ ಕುರಿತಂತೆ ಧರ್ಮದರ್ಶಿಗಳ ಸಭೆ ನಡೆದಿದೆ. ಟ್ರಸ್ಟ್ ಅಧ್ಯಕ್ಷೆ ಗೀತಾ ಶಿವರಾಜ್‍ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಾಗಿದೆ. 

Ravichandran: 'ಕನ್ನಡಿಗ' ಚಿತ್ರದ ಹಾಡಿಗೆ ದನಿಯಾದ ಶಿವರಾಜ್‌ಕುಮಾರ್

ಸಭೆಯಲ್ಲಿ ಟ್ರಸ್ಟ್ ಉಪಾಧ್ಯಕ್ಷ, ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ, ಮ್ಯಾನೇಂಜಿಂಗ್ ಟ್ರಸ್ಟಿ ಜಯದೇವ್, ಖಜಾಂಚಿ ಸುಮನ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಭಾಗಿಯಾಗಿದ್ದರು. ವಿಶೇಷವಾಗಿ 150 ಮಕ್ಕಳ ಆರೈಕೆ, ಶಿಕ್ಷಣ ಕುರಿತಂತೆ ಚರ್ಚೆ ನಡೆಸಲಾಗಿದ್ದು, ಶಕ್ತಿಧಾಮದ ಜವಾಬ್ದಾರಿ ವಹಿಸಿಕೊಂಡಿದ್ದ ಪುನೀತ್ ರಾಜ್‌ಕುಮಾರ್ (Puneeth Rajkumar) ನಿಧನದ ಬಳಿಕ ಮೊದಲ ಬಾರಿಗೆ ಭೇಟಿ ನೀಡಿ ಮಕ್ಕಳೊಂದಿಗೂ ಚರ್ಚೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
Read more