ಪ್ರೇಮಕಥೆ ಕೇಳಿ ಪುಷ್ಕರಣಿ ಅಭಿವೃದ್ಧಿ ಮಾಡಿದ ಯಶ್!

ಪ್ರೇಮಕಥೆ ಕೇಳಿ ಪುಷ್ಕರಣಿ ಅಭಿವೃದ್ಧಿ ಮಾಡಿದ ಯಶ್!

Published : Jun 07, 2022, 03:35 PM ISTUpdated : Jun 07, 2022, 03:47 PM IST

ನ್ಯಾಷನಲ್ ಸ್ಟಾರ್ ಯಶ್ರ ಯಶೋಮಾರ್ಗ ಸಂಸ್ಥೆ ಮತ್ತೊಂದು ಜನಪರ ಕೆಲಸ ಮಾಡಿದೆ. ಯಶ್‌ರ ಸಮಾಜ ಸೇವೆಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಬಳಿ ಇರುವ ಐತಿಹಾಸಿಕ 'ಚಂಪಕ ಸರಸಿ' ಪುಷ್ಕರಣಿ ಕೂಡ ಸೇರಿಕೊಂಡಿದೆ. 2021ರ ನವೆಂಬರ್‌ತಿಂಗಳಲ್ಲಿ ಈ ಪುಷ್ಕರಣಿಯ ಪುನಶ್ಚೇತನ ಕೆಲಸ ಶುರುವಾಗಿತ್ತು. ಅದೇ ಉರಿನಲ್ಲಿರೋ 30ರಿಂದ40 ಜನ ಕಾರ್ಮಿಕರನ್ನ ಬಳಸಿಕೊಂಡು ಈ ಪುಷ್ಕರಣಿಯನ್ನ ಯಶೋಮಾರ್ಗ ಪುನಶ್ಚೇತನಗೊಳಿಸಿದೆ. ಕೆಳದಿ ಅರಸರು ಸಾವಿರು ಕೆರೆ ಕಟ್ಟೆಗಳನ್ನು ಕಟ್ಟಿಸಿದ್ದಾರೆ. ಅವರ ನೆನಪಿನಲ್ಲಿ ಈ ಕೊಳವನ್ನ ಯಶ್ ಉಳಿಸಿಕೊಟ್ಟಿದ್ದಾರೆ. 

ನ್ಯಾಷನಲ್ ಸ್ಟಾರ್ ಯಶ್ರ ಯಶೋಮಾರ್ಗ ಸಂಸ್ಥೆ ಮತ್ತೊಂದು ಜನಪರ ಕೆಲಸ ಮಾಡಿದೆ. ಯಶ್‌ರ ಸಮಾಜ ಸೇವೆಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಬಳಿ ಇರುವ ಐತಿಹಾಸಿಕ 'ಚಂಪಕ ಸರಸಿ' ಪುಷ್ಕರಣಿ ಕೂಡ ಸೇರಿಕೊಂಡಿದೆ. 2021ರ ನವೆಂಬರ್‌ತಿಂಗಳಲ್ಲಿ ಈ ಪುಷ್ಕರಣಿಯ ಪುನಶ್ಚೇತನ ಕೆಲಸ ಶುರುವಾಗಿತ್ತು. ಅದೇ ಉರಿನಲ್ಲಿರೋ 30ರಿಂದ40 ಜನ ಕಾರ್ಮಿಕರನ್ನ ಬಳಸಿಕೊಂಡು ಈ ಪುಷ್ಕರಣಿಯನ್ನ ಯಶೋಮಾರ್ಗ ಪುನಶ್ಚೇತನಗೊಳಿಸಿದೆ. ಕೆಳದಿ ಅರಸರು ಸಾವಿರು ಕೆರೆ ಕಟ್ಟೆಗಳನ್ನು ಕಟ್ಟಿಸಿದ್ದಾರೆ. ಅವರ ನೆನಪಿನಲ್ಲಿ ಈ ಕೊಳವನ್ನ ಯಶ್ ಉಳಿಸಿಕೊಟ್ಟಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
Read more