ಪ್ರೇಮಕಥೆ ಕೇಳಿ ಪುಷ್ಕರಣಿ ಅಭಿವೃದ್ಧಿ ಮಾಡಿದ ಯಶ್!

ಪ್ರೇಮಕಥೆ ಕೇಳಿ ಪುಷ್ಕರಣಿ ಅಭಿವೃದ್ಧಿ ಮಾಡಿದ ಯಶ್!

Published : Jun 07, 2022, 03:35 PM ISTUpdated : Jun 07, 2022, 03:47 PM IST

ನ್ಯಾಷನಲ್ ಸ್ಟಾರ್ ಯಶ್ರ ಯಶೋಮಾರ್ಗ ಸಂಸ್ಥೆ ಮತ್ತೊಂದು ಜನಪರ ಕೆಲಸ ಮಾಡಿದೆ. ಯಶ್‌ರ ಸಮಾಜ ಸೇವೆಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಬಳಿ ಇರುವ ಐತಿಹಾಸಿಕ 'ಚಂಪಕ ಸರಸಿ' ಪುಷ್ಕರಣಿ ಕೂಡ ಸೇರಿಕೊಂಡಿದೆ. 2021ರ ನವೆಂಬರ್‌ತಿಂಗಳಲ್ಲಿ ಈ ಪುಷ್ಕರಣಿಯ ಪುನಶ್ಚೇತನ ಕೆಲಸ ಶುರುವಾಗಿತ್ತು. ಅದೇ ಉರಿನಲ್ಲಿರೋ 30ರಿಂದ40 ಜನ ಕಾರ್ಮಿಕರನ್ನ ಬಳಸಿಕೊಂಡು ಈ ಪುಷ್ಕರಣಿಯನ್ನ ಯಶೋಮಾರ್ಗ ಪುನಶ್ಚೇತನಗೊಳಿಸಿದೆ. ಕೆಳದಿ ಅರಸರು ಸಾವಿರು ಕೆರೆ ಕಟ್ಟೆಗಳನ್ನು ಕಟ್ಟಿಸಿದ್ದಾರೆ. ಅವರ ನೆನಪಿನಲ್ಲಿ ಈ ಕೊಳವನ್ನ ಯಶ್ ಉಳಿಸಿಕೊಟ್ಟಿದ್ದಾರೆ. 

ನ್ಯಾಷನಲ್ ಸ್ಟಾರ್ ಯಶ್ರ ಯಶೋಮಾರ್ಗ ಸಂಸ್ಥೆ ಮತ್ತೊಂದು ಜನಪರ ಕೆಲಸ ಮಾಡಿದೆ. ಯಶ್‌ರ ಸಮಾಜ ಸೇವೆಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಬಳಿ ಇರುವ ಐತಿಹಾಸಿಕ 'ಚಂಪಕ ಸರಸಿ' ಪುಷ್ಕರಣಿ ಕೂಡ ಸೇರಿಕೊಂಡಿದೆ. 2021ರ ನವೆಂಬರ್‌ತಿಂಗಳಲ್ಲಿ ಈ ಪುಷ್ಕರಣಿಯ ಪುನಶ್ಚೇತನ ಕೆಲಸ ಶುರುವಾಗಿತ್ತು. ಅದೇ ಉರಿನಲ್ಲಿರೋ 30ರಿಂದ40 ಜನ ಕಾರ್ಮಿಕರನ್ನ ಬಳಸಿಕೊಂಡು ಈ ಪುಷ್ಕರಣಿಯನ್ನ ಯಶೋಮಾರ್ಗ ಪುನಶ್ಚೇತನಗೊಳಿಸಿದೆ. ಕೆಳದಿ ಅರಸರು ಸಾವಿರು ಕೆರೆ ಕಟ್ಟೆಗಳನ್ನು ಕಟ್ಟಿಸಿದ್ದಾರೆ. ಅವರ ನೆನಪಿನಲ್ಲಿ ಈ ಕೊಳವನ್ನ ಯಶ್ ಉಳಿಸಿಕೊಟ್ಟಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
04:33Cine Express: '8' ಗ್ಲಿಂಪ್ಸ್‌ನಿಂದ 'ಊರಬ್ಬ' ಟ್ರೇಲರ್‌ವರೆಗೆ: ಸ್ಯಾಂಡಲ್‌ವುಡ್‌ನಲ್ಲಿ ಸಿನಿಮಾಗಳ ಹವಾ
04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
Read more