ಸಾರಿಗೆ ನೌಕರರ ಬೆಂಬಲಕ್ಕೆ ನಿಂತ ನಟ ಯಶ್; ವಿರಸ ಬಿಟ್ಟು ಸಾಮರಸ್ಯದಿಂದ ಮುನ್ನಡೆಯೋಣ!

ಸಾರಿಗೆ ನೌಕರರ ಬೆಂಬಲಕ್ಕೆ ನಿಂತ ನಟ ಯಶ್; ವಿರಸ ಬಿಟ್ಟು ಸಾಮರಸ್ಯದಿಂದ ಮುನ್ನಡೆಯೋಣ!

Suvarna News   | Asianet News
Published : Apr 16, 2021, 05:24 PM IST

ಸ್ಯಾಂಡಲ್‌ವುಡ್‌ ರಾಕಿಂಗ್ ಸ್ಟಾರ್ ಯಶ್‌ ಸಾರಿಗೆ ನೌಕರರು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಇಂದು ಏನೇ ಆಗಿರಬಹುದು ಆದರೆ ಮೊದಲು ಪ್ರಾಮಾಣಿಕ ಬಿಎಂಟಿಸಿ ಚಾಲಕನ ಪುತ್ರ, ನಿಮ್ಮ ಸಮಸ್ಯೆ ಬಗ್ಗೆ ಸಾರಿಗೆ ಸಚಿವರ ಬಳಿ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಯಶ್ ಪತ್ರದಲ್ಲಿ ಏನೆಲ್ಲಾ ಬರೆದಿದ್ದಾರೆ ಎಂದು ತಿಳಿಯಲು ಈ ವಿಡಿಯೋ  ವೀಕ್ಷಿಸಿ..

ಸ್ಯಾಂಡಲ್‌ವುಡ್‌ ರಾಕಿಂಗ್ ಸ್ಟಾರ್ ಯಶ್‌ ಸಾರಿಗೆ ನೌಕರರು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಇಂದು ಏನೇ ಆಗಿರಬಹುದು ಆದರೆ ಮೊದಲು ಪ್ರಾಮಾಣಿಕ ಬಿಎಂಟಿಸಿ ಚಾಲಕನ ಪುತ್ರ, ನಿಮ್ಮ ಸಮಸ್ಯೆ ಬಗ್ಗೆ ಸಾರಿಗೆ ಸಚಿವರ ಬಳಿ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಯಶ್ ಪತ್ರದಲ್ಲಿ ಏನೆಲ್ಲಾ ಬರೆದಿದ್ದಾರೆ ಎಂದು ತಿಳಿಯಲು ಈ ವಿಡಿಯೋ  ವೀಕ್ಷಿಸಿ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
04:23'ತ್ರಿಮೂರ್ತಿ'ಗಳ ಹಾಲಿವುಡ್‌ ರೇಂಜ್ ಮೇಕಿಂಗ್ '45' ಸಿನಿಮಾ ಟ್ರೈಲರ್ ನೋಡಿದವ್ರು ಏನಂತಿದಾರೆ?!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
04:38Video: ನಟಿ ರಮ್ಯಾಗೆ ಸಂದರ್ಶನದಲ್ಲೇ ತಿರುಗೇಟು ಕೊಟ್ಟ Actor Darshan Wife Vijayalakshmi
04:51ಎಲ್ಲೆಲ್ಲೂ 'ಗಿಲ್ಲಿ ನಟ'ನದೇ ದರ್ಬಾರ್.. ಬಿಗ್ ಬಾಸ್‌ನಲ್ಲೂ ಬಿಗ್ ಸ್ಕ್ರೀನ್‌ನಲ್ಲೂ ಸಖತ್ ಸದ್ದು..!