ಸಾರಿಗೆ ನೌಕರರ ಬೆಂಬಲಕ್ಕೆ ನಿಂತ ನಟ ಯಶ್; ವಿರಸ ಬಿಟ್ಟು ಸಾಮರಸ್ಯದಿಂದ ಮುನ್ನಡೆಯೋಣ!

ಸಾರಿಗೆ ನೌಕರರ ಬೆಂಬಲಕ್ಕೆ ನಿಂತ ನಟ ಯಶ್; ವಿರಸ ಬಿಟ್ಟು ಸಾಮರಸ್ಯದಿಂದ ಮುನ್ನಡೆಯೋಣ!

Suvarna News   | Asianet News
Published : Apr 16, 2021, 05:24 PM IST

ಸ್ಯಾಂಡಲ್‌ವುಡ್‌ ರಾಕಿಂಗ್ ಸ್ಟಾರ್ ಯಶ್‌ ಸಾರಿಗೆ ನೌಕರರು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಇಂದು ಏನೇ ಆಗಿರಬಹುದು ಆದರೆ ಮೊದಲು ಪ್ರಾಮಾಣಿಕ ಬಿಎಂಟಿಸಿ ಚಾಲಕನ ಪುತ್ರ, ನಿಮ್ಮ ಸಮಸ್ಯೆ ಬಗ್ಗೆ ಸಾರಿಗೆ ಸಚಿವರ ಬಳಿ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಯಶ್ ಪತ್ರದಲ್ಲಿ ಏನೆಲ್ಲಾ ಬರೆದಿದ್ದಾರೆ ಎಂದು ತಿಳಿಯಲು ಈ ವಿಡಿಯೋ  ವೀಕ್ಷಿಸಿ..

ಸ್ಯಾಂಡಲ್‌ವುಡ್‌ ರಾಕಿಂಗ್ ಸ್ಟಾರ್ ಯಶ್‌ ಸಾರಿಗೆ ನೌಕರರು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಇಂದು ಏನೇ ಆಗಿರಬಹುದು ಆದರೆ ಮೊದಲು ಪ್ರಾಮಾಣಿಕ ಬಿಎಂಟಿಸಿ ಚಾಲಕನ ಪುತ್ರ, ನಿಮ್ಮ ಸಮಸ್ಯೆ ಬಗ್ಗೆ ಸಾರಿಗೆ ಸಚಿವರ ಬಳಿ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಯಶ್ ಪತ್ರದಲ್ಲಿ ಏನೆಲ್ಲಾ ಬರೆದಿದ್ದಾರೆ ಎಂದು ತಿಳಿಯಲು ಈ ವಿಡಿಯೋ  ವೀಕ್ಷಿಸಿ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್