ಅಭಿಮಾನಿ ಕಮೆಂಟ್‌ಗೆ ಉಲ್ಟಾ ಮಾತಾಡಿದ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡ ರಶ್ಮಿಕಾ

ಅಭಿಮಾನಿ ಕಮೆಂಟ್‌ಗೆ ಉಲ್ಟಾ ಮಾತಾಡಿದ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡ ರಶ್ಮಿಕಾ

Published : Jun 03, 2020, 11:19 AM ISTUpdated : Jun 03, 2020, 11:32 AM IST

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಏನೇ ಮಾಡಲಿ, ಏನೇ ಹೇಳಲಿ ಅದು ಸುದ್ದಿಯಾಗಿ ಬಿಡುತ್ತದೆ. ಅದು ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ. ಯಜಮಾನ ಚಿತ್ರ ಬಂದು ಒಂದು ವರ್ಷವೇ ಕಳೆದು ಹೋಗಿದೆ. ಆ ಸಮಯದಲ್ಲಿ ವೈರಲ್ ಆಗಿದ್ದ ಟೀಕೆಯೊಂದು ಈಗಲೂ ವೈರಲ್ ಆಗಿದೆ. 

ಬೆಂಗಳೂರು (ಜೂ. 03): ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಏನೇ ಮಾಡಲಿ, ಏನೇ ಹೇಳಲಿ ಅದು ಸುದ್ದಿಯಾಗಿ ಬಿಡುತ್ತದೆ. ಅದು ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ. ಯಜಮಾನ ಚಿತ್ರ ಬಂದು ಒಂದು ವರ್ಷವೇ ಕಳೆದು ಹೋಗಿದೆ. ಆ ಸಮಯದಲ್ಲಿ ವೈರಲ್ ಆಗಿದ್ದ ಟೀಕೆಯೊಂದು ಈಗಲೂ ವೈರಲ್ ಆಗಿದೆ. 

ರಶ್ಮಿಕಾ ಕಟ್ಟಾಅಭಿಮಾನಿ 'ನೀವು ಯೂಟ್ಯೂಬ್ ರಾಣಿ' ಎಂದು ಬಣ್ಣಿಸಿದ್ದ. ಇದನ್ನು ನೋಡಿದ ಇನ್ನೊಬ್ಬ ವ್ಯಕ್ತಿ' ರಶ್ಮಿಕಾ ಫ್ಯಾನ್‌ ಪೇಜ್‌ಗಷ್ಟೇ ರಾಣಿ, ಹೊರ ಜಗತ್ತಿಗಲ್ಲ 'ಎಂದು ಚುಚ್ಚಿದ್ದ. ಇದನ್ನು ನೋಡಿದ ರಶ್ಮಿಕಾ ನನ್ನ ಅಭಿಮಾನಿಗಳನ್ನು ಟೀಕಿಸುವ ಹಕ್ಕು ನಿಮಗಿಲ್ಲ. ನನ್ನ ಅಭಿಮಾನಿಗಳಿಗೆ ಏನಾದ್ರೂ ಹೇಳಿದ್ರೆ ನಾನು ಸುಮ್ಮನಿರಲ್ಲ' ಅಂತ ಗರಂ ಆಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:23Cine Express: ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್: ಟೀಸರ್, ಹಾಡು, ಸಿನಿಮಾ ರಿಲೀಸ್ ಮತ್ತು ಮದುವೆ ಸುದ್ದಿ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?