ಅಭಿಮಾನಿ ಕಮೆಂಟ್‌ಗೆ ಉಲ್ಟಾ ಮಾತಾಡಿದ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡ ರಶ್ಮಿಕಾ

ಅಭಿಮಾನಿ ಕಮೆಂಟ್‌ಗೆ ಉಲ್ಟಾ ಮಾತಾಡಿದ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡ ರಶ್ಮಿಕಾ

Published : Jun 03, 2020, 11:19 AM ISTUpdated : Jun 03, 2020, 11:32 AM IST

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಏನೇ ಮಾಡಲಿ, ಏನೇ ಹೇಳಲಿ ಅದು ಸುದ್ದಿಯಾಗಿ ಬಿಡುತ್ತದೆ. ಅದು ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ. ಯಜಮಾನ ಚಿತ್ರ ಬಂದು ಒಂದು ವರ್ಷವೇ ಕಳೆದು ಹೋಗಿದೆ. ಆ ಸಮಯದಲ್ಲಿ ವೈರಲ್ ಆಗಿದ್ದ ಟೀಕೆಯೊಂದು ಈಗಲೂ ವೈರಲ್ ಆಗಿದೆ. 

ಬೆಂಗಳೂರು (ಜೂ. 03): ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಏನೇ ಮಾಡಲಿ, ಏನೇ ಹೇಳಲಿ ಅದು ಸುದ್ದಿಯಾಗಿ ಬಿಡುತ್ತದೆ. ಅದು ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ. ಯಜಮಾನ ಚಿತ್ರ ಬಂದು ಒಂದು ವರ್ಷವೇ ಕಳೆದು ಹೋಗಿದೆ. ಆ ಸಮಯದಲ್ಲಿ ವೈರಲ್ ಆಗಿದ್ದ ಟೀಕೆಯೊಂದು ಈಗಲೂ ವೈರಲ್ ಆಗಿದೆ. 

ರಶ್ಮಿಕಾ ಕಟ್ಟಾಅಭಿಮಾನಿ 'ನೀವು ಯೂಟ್ಯೂಬ್ ರಾಣಿ' ಎಂದು ಬಣ್ಣಿಸಿದ್ದ. ಇದನ್ನು ನೋಡಿದ ಇನ್ನೊಬ್ಬ ವ್ಯಕ್ತಿ' ರಶ್ಮಿಕಾ ಫ್ಯಾನ್‌ ಪೇಜ್‌ಗಷ್ಟೇ ರಾಣಿ, ಹೊರ ಜಗತ್ತಿಗಲ್ಲ 'ಎಂದು ಚುಚ್ಚಿದ್ದ. ಇದನ್ನು ನೋಡಿದ ರಶ್ಮಿಕಾ ನನ್ನ ಅಭಿಮಾನಿಗಳನ್ನು ಟೀಕಿಸುವ ಹಕ್ಕು ನಿಮಗಿಲ್ಲ. ನನ್ನ ಅಭಿಮಾನಿಗಳಿಗೆ ಏನಾದ್ರೂ ಹೇಳಿದ್ರೆ ನಾನು ಸುಮ್ಮನಿರಲ್ಲ' ಅಂತ ಗರಂ ಆಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

04:30Cine Express: ಈ ವಾರ ಸಿನಿ ಇಂಡಸ್ಟ್ರಿಯಲ್ಲಿ ಹೆಚ್ಚು ಚರ್ಚೆಯಾದ 5 ದೊಡ್ಡ ಅಪ್‌ಡೇಟ್‌ಗಳು ಯಾವುವು?
04:09ಅಪ್ಪನಿಗಾಗಿ ಬಂದ ಹೊಸ ಹಾಡು, ಕಾನ್ಸ್‌ನಲ್ಲಿ ಮೆಚ್ಚುಗೆ ಪಡೆದ ಚಿತ್ರದ ಟ್ರೇಲರ್: ಸಿನಿರಂಗದಲ್ಲಿ ಏನಾಗುತ್ತಿದೆ?
04:18ಸ್ಯಾಂಡಲ್​ವುಡ್​ನಲ್ಲಿ ಮತ್ತೆ ನೆಪೋಟಿಸಂ ಕಿಚ್ಚು: ವಿವಾದಕ್ಕೆ ಅಂತ್ಯ ಹಾಡಿದ ಶಿವಣ್ಣ
02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?