ಕೊಡಗಿನ ಸೆರಿನಿಟಿ ಹಾಲ್‌ನಲ್ಲಿ ವಾರಿಯರ್ಸ್‌ಗೆ ಊಟದ ವ್ಯವಸ್ಥೆ; ರಶ್ಮಿಕಾ ಮಾನವೀಯತೆಯ ಕೆಲಸ!

ಕೊಡಗಿನ ಸೆರಿನಿಟಿ ಹಾಲ್‌ನಲ್ಲಿ ವಾರಿಯರ್ಸ್‌ಗೆ ಊಟದ ವ್ಯವಸ್ಥೆ; ರಶ್ಮಿಕಾ ಮಾನವೀಯತೆಯ ಕೆಲಸ!

Suvarna News   | Asianet News
Published : May 19, 2020, 04:10 PM ISTUpdated : Jul 04, 2020, 08:05 PM IST

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ  ಮತ್ತು ಪೋಷಕರು ಕೊರೋನಾ ವಾರಿಯರ್ಸ್‌ಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕಳೆದ 3 ವಾರಗಳಿಂದ ತಮ್ಮದೇ ಆದ ಸೆರಿನಿಲಿ ಹಾಲ್‌ನಲ್ಲಿ  ಪ್ರತಿ ನಿತ್ಯವೂ ಊಟದ ವ್ಯವಸ್ಥೆ ಮಾಡಿದ್ದಾರೆ. 
 

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ  ಮತ್ತು ಪೋಷಕರು ಕೊರೋನಾ ವಾರಿಯರ್ಸ್‌ಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಕಳೆದ 3 ವಾರಗಳಿಂದ ತಮ್ಮದೇ ಆದ ಸೆರಿನಿಲಿ ಹಾಲ್‌ನಲ್ಲಿ  ಪ್ರತಿ ನಿತ್ಯವೂ ಊಟದ ವ್ಯವಸ್ಥೆ ಮಾಡಿದ್ದಾರೆ. 

ರಶ್ಮಿಕಾ ಕಳುಹಿಸಿದ ಗಿಫ್ಟಿಗೆ ಮಹೇಶ್ ಬಾಬು ಪತ್ನಿ ಫಿದಾ

ದಿನಕ್ಕೆ 150 ಜನರು ಮಧ್ಯಾಹ್ನದ ಊಟ ಸೇವಿಸುತ್ತಾರೆ. ಒಟ್ಟಿನಲ್ಲಿ ರಶ್ಮಿಕಾ ಮಂದಣ್ಣ ಮಾಡುತ್ತಿರುವ ಕೆಲಸವನ್ನು  ವಿರಾಜ್‌ಪೇಟೆಯ ಜನರು ಮೆಚ್ಚಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainmet 

 

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!