ದೈವ ಕೊರಗಜ್ಜನಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಶ್ರುತಿ; ಮುಂದಿಟ್ಟ ಬೇಡಿಕೆ ಏನು?

ದೈವ ಕೊರಗಜ್ಜನಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಶ್ರುತಿ; ಮುಂದಿಟ್ಟ ಬೇಡಿಕೆ ಏನು?

Published : Jan 14, 2023, 03:12 PM IST

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದೆ ನಟಿ ಶ್ರುತಿ ಕೃಷ್ಣ ಮಂಗಳೂರಿನಲ್ಲಿ ದೈವ ಕೊರಗಜ್ಜನ ಕೋಲ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಣದಲ್ಲಿ ಸಂಪೂರ್ಣ ವಿಡಿಯೋ ಹಂಚಿಕೊಂಡಿದ್ದಾರೆ. ಮಗಳು ಗೌರಿ ಜೊತೆ ಶ್ರುತಿ ಕೊರಗಜ್ಜನಿಗೆ ಪೂಜೆ ಸಲ್ಲಿಸುತ್ತಿರುವುದನ್ನು ನೋಡಬಹುದು. ಶ್ರುತಿ ಯಾವ ಬೇಡಿಕೆ ದೈವ ಮುಂದಿಟ್ಟಿದ್ದಾರೆ ಅನ್ನೋದು ಅಭಿಮಾನಿಗಳ ಪ್ರಶ್ನೆ ಆಗಿದೆ. ನಿರ್ಮಾಪಕ ತ್ರಿವಿಕ್ರಮ್‌, ನಿರ್ದೇಶಕ ಸುಧೀರ್ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದ ಅದ್ಭುತ ಕಲಾವಿದೆ ನಟಿ ಶ್ರುತಿ ಕೃಷ್ಣ ಮಂಗಳೂರಿನಲ್ಲಿ ದೈವ ಕೊರಗಜ್ಜನ ಕೋಲ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಣದಲ್ಲಿ ಸಂಪೂರ್ಣ ವಿಡಿಯೋ ಹಂಚಿಕೊಂಡಿದ್ದಾರೆ. ಮಗಳು ಗೌರಿ ಜೊತೆ ಶ್ರುತಿ ಕೊರಗಜ್ಜನಿಗೆ ಪೂಜೆ ಸಲ್ಲಿಸುತ್ತಿರುವುದನ್ನು ನೋಡಬಹುದು. ಶ್ರುತಿ ಯಾವ ಬೇಡಿಕೆ ದೈವ ಮುಂದಿಟ್ಟಿದ್ದಾರೆ ಅನ್ನೋದು ಅಭಿಮಾನಿಗಳ ಪ್ರಶ್ನೆ ಆಗಿದೆ. ನಿರ್ಮಾಪಕ ತ್ರಿವಿಕ್ರಮ್‌, ನಿರ್ದೇಶಕ ಸುಧೀರ್ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕೊರಗಜ್ಜನಿಂದಲೇ ಬಿಗ್ ಬಾಸ್‌ ಗೆದ್ದದ್ದು; ರೂಪೇಶ್ ಶೆಟ್ಟಿ ಗೆಲುವಿನ ಹಿಂದಿರುವ ಸೀಕ್ರೆಟ್

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
Read more