ಅರ್ಜುನ್ ಸರ್ಜಾ 'ಜೈ ಆಂಜನೇಯ' ಚಿತ್ರದಕ್ಕೆ ದಚ್ಚು ಗೆಸ್ಟ್ ರೋಲ್?

ಅರ್ಜುನ್ ಸರ್ಜಾ 'ಜೈ ಆಂಜನೇಯ' ಚಿತ್ರದಕ್ಕೆ ದಚ್ಚು ಗೆಸ್ಟ್ ರೋಲ್?

Suvarna News   | Asianet News
Published : Oct 28, 2020, 04:25 PM IST

ಸ್ಯಾಂಡಲ್‌ವುಡ್‌ ಸರ್ಜಾ ಫ್ಯಾಮಿಲಿ ಆಂಜನೇಯನ ಪರಮಭಕ್ತರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ ಹೌದು. ಈ ಕಾರಣ ಅರ್ಜುನ್ ಸರ್ಕಾ 'ಜೈ ಆಂಜನೇಯ' ಎಂದು ಶೀರ್ಷಿಕೆಯುಳ್ಳ ಸಿನಿಮಾ ಮಾಡಬೇಕೆಂದು ಪ್ಲ್ಯಾನ್ ಮಾಡುತ್ತಿದ್ದಾರಂತೆ. ಇದರ ಬಗ್ಗೆ ಒಂದು ರೌಂಡ್ ಮಾತುಕತೆ ನಡೆದಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಸ್ಟ್ ಅಪೀಯರೆನ್ಸ್ ಮಾಡಲಿದ್ದಾರಂತೆ. ಏನೇ ಹೇಳಿ ಸರ್ಜಾ ಫ್ಯಾಮಿಲಿಯನ್ನು ತೆರೆ ಮೇಲೆ ಒಟ್ಟಾಗಿ ನೋಡುವ ಮಜಾನೇ ಬೇರೆ.

ಸ್ಯಾಂಡಲ್‌ವುಡ್‌ ಸರ್ಜಾ ಫ್ಯಾಮಿಲಿ ಆಂಜನೇಯನ ಪರಮಭಕ್ತರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ ಹೌದು. ಈ ಕಾರಣ ಅರ್ಜುನ್ ಸರ್ಕಾ 'ಜೈ ಆಂಜನೇಯ' ಎಂದು ಶೀರ್ಷಿಕೆಯುಳ್ಳ ಸಿನಿಮಾ ಮಾಡಬೇಕೆಂದು ಪ್ಲ್ಯಾನ್ ಮಾಡುತ್ತಿದ್ದಾರಂತೆ. ಇದರ ಬಗ್ಗೆ ಒಂದು ರೌಂಡ್ ಮಾತುಕತೆ ನಡೆದಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆಸ್ಟ್ ಅಪೀಯರೆನ್ಸ್ ಮಾಡಲಿದ್ದಾರಂತೆ. ಏನೇ ಹೇಳಿ ಸರ್ಜಾ ಫ್ಯಾಮಿಲಿಯನ್ನು ತೆರೆ ಮೇಲೆ ಒಟ್ಟಾಗಿ ನೋಡುವ ಮಜಾನೇ ಬೇರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:Suvarna Entertainment

02:45ನಟ ದರ್ಶನ್ ಬೇಲ್‌ಗೆ ಮತ್ತೆ ಹಿನ್ನಡೆ: ಪತಿಯ ಬಿಡುಗಡೆಗಾಗಿ ವಿಜಯಲಕ್ಷ್ಮೀ ಪ್ರಯತ್ನ ಫಲ ಕೊಡುತ್ತಾ?
24:34ಸ್ಯಾಂಡಲ್​​ವುಡ್​​ನಲ್ಲಿ ಸಾಲು ಸಾಲು ಅಕಾಲಿಕ ಮರಣ..! ಮೃತ್ಯುಂಜಯ ಹೋಮ ಫಲಿಸಲಿಲ್ವಾ..?
03:06'ಸೆಪ್ಟೆಂಬರ್ 21' ಚಿತ್ರದ ಟ್ರೇಲರ್ ಬಿಡುಗಡೆ: ಪತ್ನಿ ಪ್ರಿಯಾಂಕ ಸಿನಿಮಾಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್‌
05:27ಸಿಂಗರ್‌ನಿಂದ ಹೀರೋವರೆಗೆ: ‘ಲೋ ನವೀನ’ ಮೂಲಕ ನವೀನ್ ಸಜ್ಜು ಹೊಸ ಪ್ರಯಾಣ
03:45ಸಿದ್ದೇಗೌಡರ ಗದ್ಲಗೆ ಜಾಕ್​ಪಾಟ್: ಮತ್ತೆ ಮೋಡಿ ಮಾಡ್ತಾರಾ ಸತೀಶ್​ ನೀನಾಸಂ-ರಚಿತಾ ರಾಮ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!