Ashwini Puneeth Rajkumar: ಅಪ್ಪು ಪಡೆದುಕೊಂಡಿದ್ದ ಅಡ್ವಾನ್ಸ್‌ ಹಣವನ್ನು ಹಿಂದಿರುಗಿಸಿದ ಪತ್ನಿ!

Ashwini Puneeth Rajkumar: ಅಪ್ಪು ಪಡೆದುಕೊಂಡಿದ್ದ ಅಡ್ವಾನ್ಸ್‌ ಹಣವನ್ನು ಹಿಂದಿರುಗಿಸಿದ ಪತ್ನಿ!

Suvarna News   | Asianet News
Published : Dec 26, 2021, 11:59 AM IST

ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ತಮ್ಮ ಮುಂದಿನ ಸಿನಿಮಾಗೆಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್ (Umapathi Srinivas) ಬಳಿ ಮುಂಗಡ ಹಣ ಪಡೆದುಕೊಂಡಿದ್ದರು. 2022ರ ಜೂನ್-ಜುಲೈನಲ್ಲಿ ಸಿನಿಮಾ ಅನೌನ್ಸ್‌ ಮಾಡಿ ಚಿತ್ರೀಕರಣ ಆರಂಭಿಸುವುದಾಗಿಯೂ ಪ್ಲ್ಯಾನ್ ಮಾಡಿದ್ದರು. ಆದರೆ ಅವರೇ ನಮ್ಮೊಟ್ಟಿಗಿಲ್ಲ. ಅವರ ನೆನಪಿನೊಟ್ಟಿಗೆ ದಿನಗಳನ್ನು ಸಾಗಿಸುತ್ತಿರುವ ಪತ್ನಿ (Ashwini Puneeth) ಇದೀಗ ನಿರ್ಮಾಪಕರಿಗೆ ಹಣ ಹಿಂತಿರುಗಿಸಿದ್ದಾರೆ. ಇಲ್ಲಿ ಯಾರಿಗೂ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ. ಇವರೇ ನಿಜವಾದ ದೊಡ್ಡಮನೆ ಸೊಸೆ ಎಂದು ಅಭಿಮಾನಿಗಳು ಜೈಕಾರ ಹಾಕಿದ್ದಾರೆ. 
 

ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ತಮ್ಮ ಮುಂದಿನ ಸಿನಿಮಾಗೆಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ್ (Umapathi Srinivas) ಬಳಿ ಮುಂಗಡ ಹಣ ಪಡೆದುಕೊಂಡಿದ್ದರು. 2022ರ ಜೂನ್-ಜುಲೈನಲ್ಲಿ ಸಿನಿಮಾ ಅನೌನ್ಸ್‌ ಮಾಡಿ ಚಿತ್ರೀಕರಣ ಆರಂಭಿಸುವುದಾಗಿಯೂ ಪ್ಲ್ಯಾನ್ ಮಾಡಿದ್ದರು. ಆದರೆ ಅವರೇ ನಮ್ಮೊಟ್ಟಿಗಿಲ್ಲ. ಅವರ ನೆನಪಿನೊಟ್ಟಿಗೆ ದಿನಗಳನ್ನು ಸಾಗಿಸುತ್ತಿರುವ ಪತ್ನಿ (Ashwini Puneeth) ಇದೀಗ ನಿರ್ಮಾಪಕರಿಗೆ ಹಣ ಹಿಂತಿರುಗಿಸಿದ್ದಾರೆ. ಇಲ್ಲಿ ಯಾರಿಗೂ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ. ಇವರೇ ನಿಜವಾದ ದೊಡ್ಡಮನೆ ಸೊಸೆ ಎಂದು ಅಭಿಮಾನಿಗಳು ಜೈಕಾರ ಹಾಕಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more